Webdunia - Bharat's app for daily news and videos

Install App

ತಿರುಪತಿ ದೇಗುಲದಲ್ಲಿ ಕಾರ್ಯನಿರ್ವಹಿಸಲು ಮುಸ್ಲಿಮರಿಗೂ ಅವಕಾಶ!

geetha
ಮಂಗಳವಾರ, 6 ಫೆಬ್ರವರಿ 2024 (19:21 IST)
ಆಂಧ್ರಪ್ರದೇಶ :ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೂ ಭಾಗವಹಿಸಲು ಅವಕಾಶ ನೀಡುವ ಸಾಧ್ಯತೆಯ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿರುಪತಿ ತಿರುಪತಿ ದೇವಾಲಯ ಟ್ರಸ್ಟ್‌ ತಿಳಿಸಿದೆ. ಈ ಮೊದಲಿನಿಂದಲೂ ಸಹ ಭಿನ್ನ ಧಾರ್ಮಿಕ ನಂಬಿಕೆಯುಳ್ಳವರು ತಿರುಪತಿ ದೇಗುಲಕ್ಕೆ ದೇಣಿಗೆ ನೀಡುತ್ತಾ ಬಂದಿದ್ದಾರೆ ಎಂದು ಟಿಟಿಡಿ ಅಧಿಕಾರಿ ಧರ್ಮಾರೆಡ್ಡಿ ತಿಳಿಸಿದ್ದಾರೆ.ಶ್ರೀವಾರಿ ಸೇವೆಯು ಕಾರ್ಯಕರ್ತರಿಂದ ನಡೆಸಲ್ಪಡುವ ಸ್ವಯಂಸೇವಾ ಕಾರ್ಯಗಳಾಗಿದೆ. ಇಲ್ಲಿಗೆ ದೂರದ ಊರುಗಳಿಂದ ಬರುವ ಯಾತ್ರಿಕರಿಗೆ ಉನ್ನತ ಗುಣಮಟ್ಟದ ಅನುಕೂಲತೆಗಳನ್ನು ನೀಡುವುದು ಇದರ ಉದ್ದೇಶವಾಗಿದೆ. 

ಮೇಲುಸ್ತುವಾರಿಕೆ, ಆರೋಗ್ಯ ಸೇವೆ, ಅನ್ನ ಪ್ರಸಾದ, ತೋಟಗಳ ನಿರ್ವಹಣೆ, ಔಷಧಿ ವಿತರಣೆ, ಲಡ್ಡು ಪ್ರಸಾದ ವಿತರಣೆ, ದೇಗುಲ ಮತ್ತು ಕಚೇರಿಗಳ ನಿರ್ವಹಣೆ , ಸಾರಿಗೆ ವ್ಯವಸ್ಥೆ ಮತ್ತು ಪುಸ್ತಕ ಮಳಿಗೆಗಳ ಮೇಲ್ವಿಚಾರಣೆ ಶ್ರೀವಾರಿ ಸೇವೆಯಲ್ಲಿ ಒಳಗೊಂಡಿವೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments