ಮುಸ್ಲಿಮರು ಯೋಚನೆ ಮಾಡಬೇಕಾದ ಅಗತ್ಯವಿದೆ : ಸಿ.ಟಿ ರವಿ

Webdunia
ಬುಧವಾರ, 28 ಸೆಪ್ಟಂಬರ್ 2022 (12:16 IST)
ಬೆಂಗಳೂರು : ಐಸಿಸ್ ಮಾದರಿಯ ಉಗ್ರಗಾಮಿಗಳನ್ನು ಬೆಂಬಲಿಸಿದ, ದೇಶದ ಒಳಗೆ ಅಭದ್ರತೆ, ಅಂತರ್ಯುದ್ಧ,

ದೇಶದ್ರೋಹದ ಸಂಚನ್ನು ಮಾಡುತ್ತಿದ್ದ ಪಿಎಫ್ಐ ಹಾಗೂ ಅದರ ಸಹ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸರ್ಕಾರವನ್ನು ಅಭಿನಂದಿಸಿದ್ದಾರೆ.

ಪಿಎಫ್ಐ ಬ್ಯಾನ್ ಹಿನ್ನೆಲೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಿಟಿ ರವಿ, ದೇಶ ವಿಭಜಕ ಶಕ್ತಿಗಳನ್ನು ಸರ್ಕಾರ ಬ್ಯಾನ್ ಮಾಡಿದೆ. ಇನ್ನು ಸಮಾಜದ ಸರದಿ.
ಸರ್ಕಾರ ಈ ಸಂಘಟನೆಗಳನ್ನು ಬ್ಯಾನ್ ಮಾಡಿದೆಯಾದರೂ ಇಷ್ಟು ಸಾಕಾಗುವುದಿಲ್ಲ. ಸಮಾಜ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್‌

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ವಂದೇ ಮಾತರಂ ಅಡ್ಡಿಪಡಿಸಿದರೆ ಎಷ್ಟು ವರ್ಷ ಜೈಲುಶಿಕ್ಷೆ ಗೊತ್ತಾ

ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ

ಜಿಬಿಎ ಚುನಾವಣೆ ಎದುರಿಸಲು ನಾವು ತಯಾರಿದ್ದೇವೆ: ಸಚಿವ ಕೃಷ್ಣ ಭೈರೇಗೌಡ

ಮುಂದಿನ ಸುದ್ದಿ
Show comments