Webdunia - Bharat's app for daily news and videos

Install App

ಭಾರತದಲ್ಲಿ ಮುಸ್ಲಿಮರು ಸಂಪೂರ್ಣ ಸುರಕ್ಷಿತವಾಗಿದ್ದಾರೆ:ಯೋಗಿ ಆದಿತ್ಯನಾಥ್

Webdunia
ಸೋಮವಾರ, 2 ಮಾರ್ಚ್ 2015 (14:17 IST)
ವಿಶ್ವದಲ್ಲಿರುವ ಎಲ್ಲಾ ಮುಸ್ಲಿಮರಿಗಿಂತ ಭಾರತದಲ್ಲಿರುವ ಮುಸ್ಲಿಮರು ಸಂಪೂರ್ಣವಾಗಿ ಸುರಕ್ಷಿತವಾಗಿದ್ದಾರೆ ಎಂದು ಫೈರ್‌ಬ್ರ್ಯಾಂಡ್ ಖ್ಯಾತಿಯ ಸಂಸದ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
 
ಹಿಂದೂಗಳು ಉದಾರ ಮನೋಭಾವನೆಗಳನ್ನು ಹೊಂದಿರುವುದರಿಂದ ದೇಶವು ಉದಾರವಾಗಿದೆ. ಆದ್ದರಿಂದ ದೇಶದಲ್ಲಿರುವ ಮುಸ್ಲಿಮರು ಸುರಕ್ಷಿತವಾಗಿದ್ದಾರೆ ಎಂದು ವಿರಾಟ್ ಹಿಂದೂ ಸಮಾವೇಶದಲ್ಲಿ ತಿಳಿಸಿದ್ದಾರೆ.
 
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಅವರು ಸೇವೆಯ ಹೆಸರಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
 
ಮದರ್ ತೆರೇಸಾ ಸೇವೆಯ ಹಿಂದೆ ಮತಾಂತರದ ಹುನ್ನಾರ ಅಡಗಿತ್ತು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕೆಲ ದಿನಗಳ ಹಿಂದೆ ಹೇಳಿಕೆ ನೀಡಿದ್ದರು.
 
ವಿಚ್‌‍ಪಿ ನಾಯಕ ಪ್ರವೀಣ್ ತೊಗಾಡಿಯಾ ಅವರಿಗೆ ಬೆಂಗಳೂರಿಗೆ ಬರುವುದನ್ನು ಕಾಂಗ್ರೆಸ್ ಸರಕಾರ ನಿಷೇಧಿಸಿರುವುದು ತಪ್ಪು ನಿರ್ಧಾರ ಎಂದು ಬಿಜೆಪಿ ಸಂಸದ ಆದಿತ್ಯನಾಥ್ ಕಿಡಿಕಾರಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments