Webdunia - Bharat's app for daily news and videos

Install App

ಯಡಿಯೂರಪ್ಪನನ್ನು ಮುಸ್ಲಿಂರು ನಂಬಬಾರದು- ಸಿಎಂ ವಿರುದ್ಧ ಜಮೀರ್ ಅಹ್ಮದ್ ಏಕವಚನದಲ್ಲೇ ವಾಗ್ದಾಳಿ

Webdunia
ಗುರುವಾರ, 3 ಅಕ್ಟೋಬರ್ 2019 (11:30 IST)
ಬಾಗಲಕೋಟೆ : ಜಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಮಾಜಿ ಸಚಿವ ಜಮೀರ್ ಅಹಮದ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.




ಬಾಗಲಕೋಟೆ ಜಿಲ್ಲೆಯ ಕಾರ್ಯಕ್ರಮಯೊಂದರಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಮುಸ್ಲಿಮ್ ಸಮುದಾಯ ನಂಬಬಾರದು. ಯಡಿಯೂರಪ್ಪ ಹಿಂದೂ ಪರನೂ ಅಲ್ಲ,, ಮುಸ್ಲಿಮರ ಪರವೂ ಇಲ್ಲ ಎಂದು ರಾಜ್ಯದ ಸಿಎಂ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.


ಕೆಜೆಪಿ ಪಕ್ಷ ಮಾಡಿದಾಗ ಮುಸ್ಲಿಮರ ಮತವನ್ನು ಪಡೆಯಲು ಟಿಪ್ಪು ಜಯಂತಿ ಆಚರಿಸಿದ್ದರು. ಶೋಭಾ ಕರಂದ್ಲಾಜೆ, ಯಡಿಯೂರಪ್ಪ ಟಿಪ್ಪು ಜಯಂತಿಯಲ್ಲಿ ಭಾಗಿಯಾಗಿದ್ದರು. ನಾನು ಆಗಲೇ ಮುಸ್ಲಿಮರು ಯಡಿಯೂರಪ್ಪನವರನ್ನು ನಂಬಬಾರದು ಎಂದು ತಿಳಿಸಿದ್ದೆ ಯಡಿಯೂರಪ್ಪ ಅವರನ್ನು ಸೈಡಿಗೆ ಕರೆದುಕೊಂಡು ಹೋಗಿ ಅವರ ಪ್ಯಾಂಟ್ ಕಳಚಿದರೆ ಜಾತಿಯ ಚಡ್ಡಿ ಕಾಣುತ್ತದೆ ಎಂದು ಟೀಕಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments