Webdunia - Bharat's app for daily news and videos

Install App

ಸರ್ವ ಧರ್ಮ ಪ್ರಿಯರಾದ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಂಬನಿ ಮಿಡಿದ ಮುಸ್ಲಿಮರು

Webdunia
ಮಂಗಳವಾರ, 22 ಜನವರಿ 2019 (14:14 IST)
ತುಮಕೂರು : ಯಾವುದೇ ಜಾತಿ. ಧರ್ಮ ಭೇದ ತೋರದೆ  ಸರ್ವ ಧರ್ಮ ಪ್ರಿಯರು ಆದ ಸಿದ್ದಗಂಗಾ ಶ್ರೀಗಳ ಅಗಲಿಕೆಯ ಹಿನ್ನಲೆಯಲ್ಲಿ ತುಮಕೂರು ನಗರದ  ಮುಸ್ಲಿಮರು ಕೂಡ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.

ನಗರದ ಸಂತೆಪೇಟೆ ಹಾಗೂ ಮೇಲೆ ಪೇಟೆಗಳಲ್ಲಿ ಆಟೋ ಚಾಲಕರು, ತರಕಾರಿ ವ್ಯಾಪಾರಿಗಳೆಲ್ಲಾ ಒಟ್ಟಾಗಿ ಹಿಂದು ಸಂಪ್ರದಾಯದಂತೆ ಶಿವಕುಮಾರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ನುಡಿ ನಮನ ಸಲ್ಲಿಸಿದ್ದಾರೆ.

 

ಅಲ್ಲದೇ ಸಿದ್ದಗಂಗಾ ಶ್ರೀಗಳಿಗೆ ಭಾರತ ಸರ್ಕಾರ, ಭಾರತ ರತ್ನ ಪುರಸ್ಕಾರ ನೀಡಿ ಗೌರವಿಸಬೇಕೆಂದು ಒತ್ತಾಯಿಸಿದ್ದಾರೆ. ವಿವಿಧೆಡೆಗಳಿಂದ ಆಗಮಿಸಿರುವ ಶ್ರೀಗಳ ಭಕ್ತರಿಗಾಗಿ ಮುಸ್ಲಿಮರು ಸಿಹಿ ಖಾದ್ಯ ಹಾಗೂ ಉಪಹಾರ ವ್ಯವಸ್ಥೆ ಕೂಡ ಕಲ್ಪಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments