Webdunia - Bharat's app for daily news and videos

Install App

ನೆಹರು ಬಗ್ಗೆ ವಿವಾದಿತ ಹೇಳಿಕೆ ನೀಡಿದ ಮುತಾಲಿಕ್

Webdunia
ಸೋಮವಾರ, 25 ನವೆಂಬರ್ 2019 (20:36 IST)
ನೆಹರೂ ಅವರ ಡಿಎನ್ ಎ ಪರೀಕ್ಷೆ ಆಗಬೇಕಿದೆ. ಹೀಗಂತ ಶ್ರೀರಾಮಸೇನೆ ಮುಖ್ಯಸ್ಥ ವಿವಾದಿತ ಟೀಕೆ ಮಾಡಿದ್ದಾರೆ.

ಗುಜರಾತ್ ನ ಸೋಮನಾಥ ದೇವಾಲಯ ಮಸೀದಿ ಆದಂಗಿದೆ. ಈ ಹಿಂದೆ ಸರ್ದಾರ್ ವಲ್ಲಭಭಾಯ್ ಪಟೇಲ್ ರು ಕೇಂದ್ರ ಗೃಹ ಸಚಿವರಾಗಿದ್ದಾಗ ಈ ಬಗ್ಗೆ ಹೇಳಿಕೆ ನೀಡಿದ್ರು. ಆದರೆ ಅದಕ್ಕೆ ನೆಹರೂ ಒಪ್ಪಲಿಲ್ಲ. ಹೀಗಂತ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ವಿಶ್ವ ಹಿಂದೂ ಪರಿಷತ್ ಲಾಂಛನ ಬಿಡುಗಡೆಗೊಳಿಸಿ ಧಾರವಾಡದಲ್ಲಿ ಮಾತನಾಡಿದ ಮುತಾಲಿಕ್, ಜೈಲಿಗೆ ಹೋಗಿ ಯುವಕರು ಕೇಸ್ ಹಾಕಿಕೊಳ್ಳಬೇಕು. ಧರ್ಮ ಉಳಿಸೋ ಸಲುವಾಗಿ ಜೈಲಿಗೆ ಹೋಗಿ ಬಂದರೆ ನಾವು ಸ್ಟಾರ್ ಕೊಡುತ್ತೇವೆ ಎಂದು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಧಾಮೂರ್ತಿ ಹೇಳುವ ಈ ಮೂರು ಜೀವನಪಾಠವನ್ನು ತಪ್ಪದೇ ಪಾಲಿಸಿ

ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂದ ಸಚಿವ ಮಹದೇವಪ್ಪ: ಅಂಕಿ ಅಂಶ ಏನು ಹೇಳುತ್ತದೆ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಮುಂದಿನ ಸುದ್ದಿ
Show comments