Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಮುತಾಲಿಕ್ ಆಕ್ರೋಶ

Webdunia
ಬುಧವಾರ, 30 ನವೆಂಬರ್ 2022 (11:26 IST)
ಧಾರವಾಡ : ಶಾಸಕ ಗರುಡಾಚಾರ್ ಅವರ ಮನೆಗೆ ಮುತ್ತಿಗೆ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವುದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ತಡರಾತ್ರಿ ಒಂದು ಗಂಟೆಗೆ ಪುನೀತ್ ಕೆರೆ ಹಳ್ಳಿ, ತೇಜಸ್ ಗೌಡ ಎನ್ನುವ ಭಜರಂಗದಳದ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹಿಂದೂ ಕಾರ್ಯಕರ್ತರನ್ನು ರೌಡಿಗಳ ರೀತಿಯಲ್ಲಿ ಬಂಧನ ಮಾಡಿದ್ದು ಎಷ್ಟರಮಟ್ಟಿಗೆ ಸರಿ? ಅದೂ ಸಹ ಬಿಜೆಪಿ ಸರ್ಕಾರದಲ್ಲೇ ಹಿಂದೂ ಕಾರ್ಯಕರ್ತರನ್ನು ಈ ರೀತಿ ಬಂಧಿಸಿದ್ದು ಸರಿಯಲ್ಲ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಾಲಕನಾಗಿ ಕೊನೆಯ ದಿನ.. ಬಸ್ ಗೆ ಪ್ರದಕ್ಷಿಣೆ ಬಂದು ನಮಸ್ಕರಿಸಿದ ಕೇರಳ ಸಾರಿಗೆ ಚಾಲಕ: ಭಾವುಕ ವಿಡಿಯೋ

ಗ್ಯಾರಂಟಿಗಳ ಭ್ರಮೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರ; ಕಡುಬಡವರ ಬದುಕು ಮರೆತಿದೆ : ಬಿ.ವೈ. ವಿಜಯೇಂದ್ರ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಮುಂದಿನ ಸುದ್ದಿ
Show comments