ರಾಮಮಂದಿರ ನಿರ್ಮಾಣ ಕೆಲಸ ಶುರುವಾಗಲಿ ಎಂದ ಮುತಾಲಿಕ್

Webdunia
ಶುಕ್ರವಾರ, 30 ನವೆಂಬರ್ 2018 (17:15 IST)
2019ರ ಲೋಕಸಭಾ ಚುನಾವಣೆಯೊಳಗೆ ರಾಮ ಮಂದಿರ ನಿರ್ಮಾಣ ಪ್ರಕ್ರಿಯೆ ಪ್ರಾರಂಭವಾಗಬೇಕು ಎಂದು ಶ್ರೀರಾಮ ಸೇನೆ ಆಗ್ರಹ ಮಾಡಿದೆ.

ಧಾರವಾಡದಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿಕೆ ನೀಡಿದ್ದು, ನೂರು ಕೋಟಿ‌ ಹಿಂದೂಗಳ ಆಶಯ, ಒತ್ತಾಸೆಯಿದೆ. ಬಿಜೆಪಿಯವರಿಗೆ ಇದರಿಂದ ಲಾಭ ಆಗಿದೆ. ಬಿಜೆಪಿಯವರು ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ. ಅಧಿಕಾರಕ್ಕೂ ಬಂದಿದ್ದಾರೆ. ಈಗ ಇಡೀ ದೇಶದಲ್ಲಿ‌ ಜನರು, ಸಂತರು ಒತ್ತಾಯ ಮಾಡುತ್ತಿದ್ದಾರೆ. ಜನಾಗ್ರಹವಾಗುತ್ತಿದೆ ಎಂದಿದ್ದಾರೆ.

ಜನಾಗ್ರಹಕ್ಕೆ ಬೆಲೆ ಕೊಡದಿದ್ದರೆ ಆಗ ಪ್ರಧಾನಿ ನರೇಂದ್ರ ಮೋದಿ ಹಿಂದುಗಳಿಗೆ  ದ್ರೋಹ ಬಗೆದಂತೆ ಆಗುತ್ತದೆ. ವಾಜಪೇಯಿ ಅವರು ಇದ್ದಾಗ ಯಾವುದೇ ರೀತಿ ಇದನ್ನು ಮಾಡಲಿಲ್ಲ. ಅದಕ್ಕೆ ಅವರನ್ನು ಕೆಳಗಿಳಿಸಿದರು. ಉತ್ತರ ಪ್ರದೇಶದಲ್ಲಿ ಪಕ್ಷ ಧೂಳಿಪಟ ಆಗಿ ಹೋಗಿತ್ತು. ಆದರಿಂದ‌ ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಜನಾಗ್ರಹಕ್ಕೆ ಕೇಂದ್ರ ಸರ್ಕಾರ ಮನ್ನಣೆ ಕೊಡಬೇಕು ಎಂದು ಮುತಾಲಿಕ್ ಆಗ್ರಹ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments