Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣ ಕೆಲಸ ಶುರುವಾಗಲಿ ಎಂದ ಮುತಾಲಿಕ್

Webdunia
ಶುಕ್ರವಾರ, 30 ನವೆಂಬರ್ 2018 (17:15 IST)
2019ರ ಲೋಕಸಭಾ ಚುನಾವಣೆಯೊಳಗೆ ರಾಮ ಮಂದಿರ ನಿರ್ಮಾಣ ಪ್ರಕ್ರಿಯೆ ಪ್ರಾರಂಭವಾಗಬೇಕು ಎಂದು ಶ್ರೀರಾಮ ಸೇನೆ ಆಗ್ರಹ ಮಾಡಿದೆ.

ಧಾರವಾಡದಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿಕೆ ನೀಡಿದ್ದು, ನೂರು ಕೋಟಿ‌ ಹಿಂದೂಗಳ ಆಶಯ, ಒತ್ತಾಸೆಯಿದೆ. ಬಿಜೆಪಿಯವರಿಗೆ ಇದರಿಂದ ಲಾಭ ಆಗಿದೆ. ಬಿಜೆಪಿಯವರು ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ. ಅಧಿಕಾರಕ್ಕೂ ಬಂದಿದ್ದಾರೆ. ಈಗ ಇಡೀ ದೇಶದಲ್ಲಿ‌ ಜನರು, ಸಂತರು ಒತ್ತಾಯ ಮಾಡುತ್ತಿದ್ದಾರೆ. ಜನಾಗ್ರಹವಾಗುತ್ತಿದೆ ಎಂದಿದ್ದಾರೆ.

ಜನಾಗ್ರಹಕ್ಕೆ ಬೆಲೆ ಕೊಡದಿದ್ದರೆ ಆಗ ಪ್ರಧಾನಿ ನರೇಂದ್ರ ಮೋದಿ ಹಿಂದುಗಳಿಗೆ  ದ್ರೋಹ ಬಗೆದಂತೆ ಆಗುತ್ತದೆ. ವಾಜಪೇಯಿ ಅವರು ಇದ್ದಾಗ ಯಾವುದೇ ರೀತಿ ಇದನ್ನು ಮಾಡಲಿಲ್ಲ. ಅದಕ್ಕೆ ಅವರನ್ನು ಕೆಳಗಿಳಿಸಿದರು. ಉತ್ತರ ಪ್ರದೇಶದಲ್ಲಿ ಪಕ್ಷ ಧೂಳಿಪಟ ಆಗಿ ಹೋಗಿತ್ತು. ಆದರಿಂದ‌ ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಜನಾಗ್ರಹಕ್ಕೆ ಕೇಂದ್ರ ಸರ್ಕಾರ ಮನ್ನಣೆ ಕೊಡಬೇಕು ಎಂದು ಮುತಾಲಿಕ್ ಆಗ್ರಹ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments