Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣ ಕೆಲಸ ಶುರುವಾಗಲಿ ಎಂದ ಮುತಾಲಿಕ್

Webdunia
ಶುಕ್ರವಾರ, 30 ನವೆಂಬರ್ 2018 (17:15 IST)
2019ರ ಲೋಕಸಭಾ ಚುನಾವಣೆಯೊಳಗೆ ರಾಮ ಮಂದಿರ ನಿರ್ಮಾಣ ಪ್ರಕ್ರಿಯೆ ಪ್ರಾರಂಭವಾಗಬೇಕು ಎಂದು ಶ್ರೀರಾಮ ಸೇನೆ ಆಗ್ರಹ ಮಾಡಿದೆ.

ಧಾರವಾಡದಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿಕೆ ನೀಡಿದ್ದು, ನೂರು ಕೋಟಿ‌ ಹಿಂದೂಗಳ ಆಶಯ, ಒತ್ತಾಸೆಯಿದೆ. ಬಿಜೆಪಿಯವರಿಗೆ ಇದರಿಂದ ಲಾಭ ಆಗಿದೆ. ಬಿಜೆಪಿಯವರು ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ. ಅಧಿಕಾರಕ್ಕೂ ಬಂದಿದ್ದಾರೆ. ಈಗ ಇಡೀ ದೇಶದಲ್ಲಿ‌ ಜನರು, ಸಂತರು ಒತ್ತಾಯ ಮಾಡುತ್ತಿದ್ದಾರೆ. ಜನಾಗ್ರಹವಾಗುತ್ತಿದೆ ಎಂದಿದ್ದಾರೆ.

ಜನಾಗ್ರಹಕ್ಕೆ ಬೆಲೆ ಕೊಡದಿದ್ದರೆ ಆಗ ಪ್ರಧಾನಿ ನರೇಂದ್ರ ಮೋದಿ ಹಿಂದುಗಳಿಗೆ  ದ್ರೋಹ ಬಗೆದಂತೆ ಆಗುತ್ತದೆ. ವಾಜಪೇಯಿ ಅವರು ಇದ್ದಾಗ ಯಾವುದೇ ರೀತಿ ಇದನ್ನು ಮಾಡಲಿಲ್ಲ. ಅದಕ್ಕೆ ಅವರನ್ನು ಕೆಳಗಿಳಿಸಿದರು. ಉತ್ತರ ಪ್ರದೇಶದಲ್ಲಿ ಪಕ್ಷ ಧೂಳಿಪಟ ಆಗಿ ಹೋಗಿತ್ತು. ಆದರಿಂದ‌ ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಜನಾಗ್ರಹಕ್ಕೆ ಕೇಂದ್ರ ಸರ್ಕಾರ ಮನ್ನಣೆ ಕೊಡಬೇಕು ಎಂದು ಮುತಾಲಿಕ್ ಆಗ್ರಹ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments