ಮಾಲಿನ್ಯ ನಿಯಂತ್ರಣ ಮಂಡಳಿಗೆ ಬೀಗ ಹಾಕಬೇಕು ಎಂದ ಮುತಾಲಿಕ್ ?

Webdunia
ಬುಧವಾರ, 6 ಏಪ್ರಿಲ್ 2022 (08:08 IST)
ಧಾರವಾಡ : ಮಸೀದಿಗಳಲ್ಲಿ ಹಾಕಲಾಗಿರುವ ಮೈಕ್ ಬಗ್ಗೆ ಕಳೆದ 6 ತಿಂಗಳ ಹಿಂದೆ ತಹಶೀಲ್ದಾರರಿಗೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಸಲ್ಲಿಸಿದ್ದೆವು.

ಆ ಬಗ್ಗೆ ಏನೇನು ಕ್ರಮ ಕೈಗೊಂಡಿದ್ದೀರಿ ಎಂಬುದರ ಬಗ್ಗೆ ವಿಚಾರಣೆ ಮಾಡಲು ಇಂದು ಧಾರವಾಡ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಭೇಟಿ ನೀಡಿದ್ದೆವು.

ಆದರೆ ಅಲ್ಲಿನ ಅಧಿಕಾರಿಗಳು ಹಾರಿಕೆ ಉತ್ತರ ನೀಡಿದ್ದಾರೆ. ಈ ಕಚೇರಿಗೆ ಬೀಗ ಹಾಕಬೇಕಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಇಂದು ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಭೇಟಿ ನೀಡಿದಾಗ ಅಲ್ಲಿನ ಅಧಿಕಾರಿಗಳು ನಿಸ್ಸಹಾಯಕರಾಗಿ ಮಾತನಾಡಿದ್ದಾರೆ.

ಅವರು ಮಸೀದಿಗಳಲ್ಲಿನ ಮೈಕ್ಗಳ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಬಳಿ ಸಿಬ್ಬಂದಿ ಇಲ್ಲ, ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬ ಹಾರಿಕೆ ಉತ್ತರ ನೀಡಿದ್ದಾರೆ. ನಾವು ಅವರ ಮೇಲೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುತ್ತೇವೆ ಎಂದಾಗ ಆ ರೀತಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

ಮುಂದಿನ ಸುದ್ದಿ
Show comments