Webdunia - Bharat's app for daily news and videos

Install App

ಮುತ್ತಪ್ಪ ರೈ ಪುತ್ರನಿಂದ ಮತ್ತೆ ಪುಂಡಾಟ

Webdunia
ಶನಿವಾರ, 27 ಮೇ 2023 (15:50 IST)
ಹೊಟೇಲ್ ನಲ್ಲಿ ತಮ್ಮ ಮೇಲೆ‌ ದೂರು ನೀಡಿದ್ದ ಶ್ರೀನಿವಾಸ್ ನಾಯ್ಡು ಮೇಲೆ ಮುತ್ತಪ್ಪ ರೈ ಮಗನ್ನ ಬೆಂಬಲಿಗರು ಮತ್ತೆ ಹಲ್ಲೆ ಮಾಡಿದ್ದಾರೆ.ರಿಕ್ಕಿ ರೈ ಮತ್ತು ಬೆಂಬಲಿಗರಿಂದ ಶ್ರೀನಿವಾಸ್ ನಾಯ್ಡು ಮೇಲೆ ಹಿಗ್ಗಾ ಮುಗ್ಗ ಥಳಿಸಲಾಗಿದೆ.ರಿಚ್ಮಂಡ್ ಸರ್ಕಲ್  ಕಾಝೇ ಹೊಟೇಲ್ ನಲ್ಲಿ ತಡರಾತ್ರಿ ಘಟನೆ ನಡೆದಿದೆ.ಉದ್ಯಮಿ ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಪ್ರಕರಣದಲ್ಲಿ ರಿಕ್ಕಿ ರೈ ಆರೋಪಿಯಾಗಿದ್ದು,ಸದಾಶಿವನಗರ ಪೊಲೀಸ್ರು ಈ ಕೇಸ್ ನಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಿದ್ದಾರೆ.ಇದೇ ಜಿದ್ದಿನಲ್ಲಿ ಹೊಟೇಲ್ ನಲ್ಲಿ ಸಿಕ್ಕ ಶ್ರೀನಿವಾ ನಾಯ್ಡು ಮೇಲೆ ರಿಕ್ಕಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರೋ ಆರೋಪ ಕೇಳಿಬಂದಿದೆ.ಪೊಲೀಸ್ರ ಮುಂದೇಯೆ ಶ್ರೀನಿವಾಸ್ ನಾಯ್ಡು ಕಾರು ಅಡ್ಡಗಟ್ಟಿ ಹಲ್ಲೆ ಗೆ ಯತ್ನಿಸಲಾಗಿದೆ.ಕಬ್ಬನ್ ಪಾರ್ಕ್ ಠಾಣೆಯಲ್ಲಿ  ಉದ್ಯಮಿ ಶ್ರೀನಿವಾಸ್ ನಾಯ್ಡು ದೂರು ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments