Webdunia - Bharat's app for daily news and videos

Install App

Muttappa Rai Son:ಗುಂಡೇಟಿನಿಂದ ಗಾಯಗೊಂಡಿರುವ ರಿಕ್ಕಿ ರೈ ಆರೋಗ್ಯ ವಿಚಾರಿಸಿದ ಡಿಸಿಎಂ ಶಿವಕುಮಾರ್‌

Sampriya
ಬುಧವಾರ, 23 ಏಪ್ರಿಲ್ 2025 (14:58 IST)
ಬೆಂಗಳೂರು: ಕೆಲ ದಿನಗಳ ಹಿಂದೆ ಗುಂಡೇಟು ದಾಳಿಗೆ ಗಾಯಗೊಂಡು ಆಸ್ಪತ್ರೆ ಸೇರಿರುವ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಆರೋಗ್ಯವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಚಾರಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿರುವ ರಿಕ್ಕಿ ಅವರು ಸದ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡುವ ಮೊದಲೇ ರಿಕ್ಕಿ ರೈಗೆ ಕರೆ ಮಾಡಿ ಈ ಘಟನೆ ಹೇಗೆ ನಡೆಯಿತು ಎಂದು ಮಾಹಿತಿ ಪಡೆದುಕೊಂಡಿದ್ದಾರೆ.

ನಾನು ಗೃಹ ಇಲಾಖೆ ಜೊತೆಗೆ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ಪೊಲೀಸರು ಆರೋಪಿಗಳನ್ನ ಪತ್ತೆ ಮಾಡುತ್ತಾರೆ. ನೀನು ಆರೋಗ್ಯದ ಕಡೆ ಗಮನ ಕೊಡು ಎಂದು ಡಿಕೆಶಿ ಪೋನ್ ಮೂಲಕ ಸಾಂತ್ವನ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಶನಿವಾರ ಸಂಜೆ ಡಿಕೆಶಿ ರಿಕ್ಕಿ ರೈ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಇತ್ತ ಪೊಲೀಸರ ತನಿಖೆ ನಡುವೆ ಡಿಸಿಎಂ ಆರೋಗ್ಯ ವಿಚಾರಿಸಿರುವುದು ಆತ್ಮಬಲ ಹೆಚ್ಚಿಸಿದೆ ಎಂದು ರಿಕ್ಕಿ ರೈ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments