Webdunia - Bharat's app for daily news and videos

Install App

ನನ್ನ ಬಾಯ್ ಫ್ರೆಂಡ್ ನನ್ನ ತಪ್ಪನ್ನು ಕ್ಷಮಿಸಲು ತನ್ನ ಗೆಳೆಯರ ಜೊತೆ ಮಲಗಲು ಹೇಳುತ್ತಿದ್ದಾನೆ

Webdunia
ಶನಿವಾರ, 23 ಮಾರ್ಚ್ 2019 (07:01 IST)
ಬೆಂಗಳೂರು : ಪ್ರಶ್ನೆ : ನಾನು 19 ವರ್ಷದ ಯುವತಿಯಾಗಿದ್ದು, ನಾನು ನನಗಿಂತ 5 ವರ್ಷ ದೊಡ್ಡವನಾದ ಯುವಕನನ್ನು ಪ್ರೀತಿಸುತ್ತಿದ್ದೇನೆ. ನಾವಿಬ್ಬರು ಈ ಹಿಂದೊಮ್ಮೆ ದೈಹಿಕ ಸಂಪರ್ಕ ಕೂಡ ಮಾಡಿದ್ದೇವೆ. ಈ ವಿಚಾರ ನನ್ನ ಕುಟುಂಬದವರಿಗೆ ತಿಳಿದಿಲ್ಲ. ಆದರೆ ಇತ್ತೀಚೆಗೆ ಈ ವಿಚಾರ ನನ್ನ ಸೋದರ ಸಂಬಂಧಿಯೊಬ್ಬರಿಗೆ ತಿಳಿದು ಬಿಟ್ಟಿತು. ಆತ ಈ ವಿಚಾರವನ್ನು ನನ್ನ ಮನೆಯವರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ. ಆಗ ನಾನು ಈ ವಿಚಾರ ಆತ ಯಾರ ಬಳಿ ಹೇಳಬಾರದೆಂದು ಆತನ ಜೊತೆ ದೈಹಿಕ ಸಂಬಂಧ ಹೊಂದುವುದಾಗಿ ಹೇಳಿದ್ದೆ. ಇದಕ್ಕೆ ಆತ ಒಪ್ಪಿಕೊಂಡಿದ್ದಾನೆ. ಆದರೆ ಈ ವಿಚಾರ ನನ್ನ ಬಾಯ್ ಫ್ರೆಂಡ್ ಗೆ ತಿಳಿದಿದ್ದು, ನಾನು ಆತನ ಬಳಿ ಕ್ಷಮೆ ಕೇಳಿದರೆ ಆತ ನನ್ನ ಗೆಳೆಯರ ಜೊತೆ ನಾನು ದೈಹಿಕ ಸಂಬಂಧವಿಟ್ಟುಕೊಂಡರೆ ಮಾತ್ರ ನನ್ನನ್ನು ಕ್ಷಮಿಸುವುದಾಗಿ ಹೇಳುತ್ತಿದ್ದಾನೆ. ಇದರಿಂದ ನಾನು ಈಗ ಗೊಂದಲಕ್ಕೊಳಗಾಗಿದ್ದೇನೆ. ನಾನು ನನ್ನ ಗೆಳೆಯನನ್ನು ತುಂಬಾ ಪ್ರೀತಿಸುತ್ತಿದ್ದೇನೆ. ಆತನನ್ನು ಬಿಟ್ಟು ಇರಲಾರೆ. ನನಗೆ ಆತ್ಮಹತ್ಯೆ ಮಾಡಿಕೊಳ‍್ಳುವುದೊಂದೇ ಪರಿಹಾರವಾಗಿ ಕಾಣಿಸುತ್ತಿದೆ. ದಯವಿಟ್ಟು ನನಗೆ ಸಹಾಯ ಮಾಡಿ.


ಉತ್ತರ : ನಿಮ್ಮನ್ನು ತನ್ನ ಗೆಳೆಯನ ಜೊತೆ ಮಲಗಲು ಹೇಳುವ ವ್ಯಕ್ತಿಯು ನಿಮ್ಮ ಬಗ್ಗೆ ಯಾವುದೇ ಗೌರವವನ್ನು, ಪ್ರೀತಿಯನ್ನು  ಹೊಂದಿಲ್ಲ. ಹಾಗೇ ಆತ ನಿಮ್ಮನ್ನು ದೈಹಿಕವಾಗಿ ಬಳಸಿಕೊಳ್ಳುವುದಕ್ಕಾಗಿ ಮಾತ್ರ ಪ್ರೀತಿಸುವ ನಾಟಕವಾಡುತ್ತಿದ್ದಾನೆ ಎಂಬುದು ನನ್ನ ಭಾವನೆ. ಒಂದು ವೇಳೆ ನೀವು ಆತ್ಮಹತ್ಯೆಯೇ ಇದಕ್ಕೆ ಪರಿಹಾರ ಎಂದು ಭಾವಿಸಿದ್ದಲ್ಲಿ ದಯವಿಟ್ಟು ನೀವು ಒಮ್ಮೆ  ಮನೋವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯುವುದು ಉತ್ತಮ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments