Webdunia - Bharat's app for daily news and videos

Install App

ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸ್ಪರ್ಧಿಸುವುದೇ ನನ್ನ ಆಸೆ: ತೇಜಸ್ವಿನಿ

Webdunia
ಶುಕ್ರವಾರ, 17 ಫೆಬ್ರವರಿ 2017 (17:08 IST)
ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸ್ಪರ್ಧಿಸುವುದೇ ನನ್ನ ಆಸೆಯಾಗಿದೆ ಎಂದು ಬಿಜೆಪಿ ನಾಯಕಿ ಮಾಜಿ ಸಂಸದೆ ತೇಜಸ್ವಿನಿ ರಮೇಶ್ ಹೇಳಿದ್ದಾರೆ.
 
ಚುನಾವಣೆಯಲ್ಲಿ ತಂದೆ( ದೇವೇಗೌಡ) ಮತ್ತು ಮಗನ(ಕುಮಾರಸ್ವಾಮಿ) ವಿರುದ್ಧ ಸ್ಪರ್ಧಿಸಿದವಳು ನಾನು. ಬಿಜೆಪಿ ನಾಯಕತ್ವ ಅವಕಾಶ ನೀಡಿದಲ್ಲಿ ಚುನಾವಣೆಗೆ ನಿಲ್ಲಲು ಸಿದ್ದ ಎಂದು ಘೋಷಿಸಿದರು.
 
ಆದಾಗ್ಯೂ ಬಿಜೆಪಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧಳಾಗಿದ್ದೇನೆ. ವರಿಷ್ಠರು ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತಾರೋ ಅದರಂತೆ ನಡೆಯುತ್ತೇನೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದಲ್ಲಿದ್ದ ತೇಜಸ್ವಿನಿ ರಮೇಶ್ ನಂತರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ರಾಮನಗರದಿಂದ ಚುನಾವಣೆ ಕಣಕ್ಕಿಳಿಯಲು ರಣತಂತ್ರ ರೂಪಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments