Webdunia - Bharat's app for daily news and videos

Install App

ಮಾಧ್ಯಮಗಳ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧ- ಸಿಎಂ ಯಡಿಯೂರಪ್ಪ ಟ್ವೀಟ್

Webdunia
ಗುರುವಾರ, 10 ಅಕ್ಟೋಬರ್ 2019 (11:12 IST)
ಬೆಂಗಳೂರು : ಮಾಧ್ಯಮಗಳ  ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧ ಎಂದು  ಟ್ವೀಟರ್ ನಲ್ಲಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.




ಅಧಿವೇಶನಕ್ಕೆ ಸುದ್ದಿ ಮಾಧ್ಯಮಗಳ ಕ್ಯಾಮರಾಗಳಿಗೆ ನಿರ್ಬಂಧ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ನಿರ್ಧಾರವನ್ನು ಪುನರ್ ಪರಿಶೀಲಿಸಲು ವಿನಂತಿಸುತ್ತೇನೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವಿನಂತಿ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.


ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳ ಕ್ಯಾಮರಾಗಳಿಗೆ ನಿರ್ಬಂಧ ವಿಚಾರದ ಬಗ್ಗೆ ಪ್ರತಿಪಕ್ಷಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದು, ಮಾಧ್ಯಮಗಳ ಸ್ವಾತಂತ್ರ್ಯವನ್ನು ಸರ್ಕಾರ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments