ಟ್ರೋಲ್‌ನಿಂದ ನನ್ನ ಕನ್ನಡ ಮತ್ತಷ್ಟು ಸ್ಪಷ್ಟವಾಗಲಿದೆ : ಖಾದರ್

Webdunia
ಬುಧವಾರ, 9 ಆಗಸ್ಟ್ 2023 (08:27 IST)
ಬೆಂಗಳೂರು : ಟ್ರೋಲ್ನಿಂದ ನನ್ನ ಕನ್ನಡ ಮತ್ತಷ್ಟು ಸ್ಪಷ್ಟವಾಗಲಿದೆ ಎಂದು ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
 
ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ನನ್ನ ಕನ್ನಡದ ಬಗ್ಗೆ ಟ್ರೋಲ್ ಮಾಡುವವರು ಮಾಡಲಿ. ಸಹಜವಾಗಿ ಕರಾವಳಿ ಪ್ರದೇಶದವರಾದ ನಾವು ತುಳು ಭಾಷೆ ಮಾತನಾಡುವವರು ಸಿಕ್ಕಿದಾಗ ತುಳುವಿನಲ್ಲೇ ಮಾತಾಡುತ್ತೇವೆ. ಅವರ ಟ್ರೋಲ್ನಿಂದಾಗಿ ನನ್ನ ಕನ್ನಡ ಇನ್ನಷ್ಟು ಚೆನ್ನಾಗಿ ಸ್ಪಷ್ಟವಾಗಲಿದೆ ಎಂದು ಟಾಂಗ್ ಕೊಟ್ಟರು.

ಶಾಸಕರನ್ನು ಅಮಾನತು ಮಾಡಿದ್ದು ಸರಿಯೇ ಎಂದು ಕೇಳಲಾದ ಪ್ರಶ್ನೆಗೆ, ಸಂವಿಧಾನ ಪ್ರಕಾರ ನಾನು ನಡೆದುಕೊಂಡಿದ್ದೇನೆ. ಸದನ ಮುಗಿಯುವ ತನಕ ಶಾಸಕರ ಅಮಾನತು ಇತ್ತು. ಈಗ ಸದನ ಮುಗಿದಿದೆ. ಮತ್ತೆ ಚರ್ಚೆ ಬೇಡ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments