Webdunia - Bharat's app for daily news and videos

Install App

ಟ್ರೋಲ್‌ನಿಂದ ನನ್ನ ಕನ್ನಡ ಮತ್ತಷ್ಟು ಸ್ಪಷ್ಟವಾಗಲಿದೆ : ಖಾದರ್

Webdunia
ಬುಧವಾರ, 9 ಆಗಸ್ಟ್ 2023 (08:27 IST)
ಬೆಂಗಳೂರು : ಟ್ರೋಲ್ನಿಂದ ನನ್ನ ಕನ್ನಡ ಮತ್ತಷ್ಟು ಸ್ಪಷ್ಟವಾಗಲಿದೆ ಎಂದು ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
 
ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ನನ್ನ ಕನ್ನಡದ ಬಗ್ಗೆ ಟ್ರೋಲ್ ಮಾಡುವವರು ಮಾಡಲಿ. ಸಹಜವಾಗಿ ಕರಾವಳಿ ಪ್ರದೇಶದವರಾದ ನಾವು ತುಳು ಭಾಷೆ ಮಾತನಾಡುವವರು ಸಿಕ್ಕಿದಾಗ ತುಳುವಿನಲ್ಲೇ ಮಾತಾಡುತ್ತೇವೆ. ಅವರ ಟ್ರೋಲ್ನಿಂದಾಗಿ ನನ್ನ ಕನ್ನಡ ಇನ್ನಷ್ಟು ಚೆನ್ನಾಗಿ ಸ್ಪಷ್ಟವಾಗಲಿದೆ ಎಂದು ಟಾಂಗ್ ಕೊಟ್ಟರು.

ಶಾಸಕರನ್ನು ಅಮಾನತು ಮಾಡಿದ್ದು ಸರಿಯೇ ಎಂದು ಕೇಳಲಾದ ಪ್ರಶ್ನೆಗೆ, ಸಂವಿಧಾನ ಪ್ರಕಾರ ನಾನು ನಡೆದುಕೊಂಡಿದ್ದೇನೆ. ಸದನ ಮುಗಿಯುವ ತನಕ ಶಾಸಕರ ಅಮಾನತು ಇತ್ತು. ಈಗ ಸದನ ಮುಗಿದಿದೆ. ಮತ್ತೆ ಚರ್ಚೆ ಬೇಡ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments