Webdunia - Bharat's app for daily news and videos

Install App

ನನ್ನ ಅಪ್ಪ, ಅಮ್ಮ ಕುರುಬರಾಗಿದ್ದರಿಂದ ನಾನು ಕುರುಬ ಜಾತಿಯವನಾಗಿದ್ದೇನೆ-ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 21 ಜನವರಿ 2018 (17:17 IST)
ಬಾಗೇಪಲ್ಲಿ : 'ನಾನೇನು ಅರ್ಜಿ ಹಾಕಿಕೊಂಡು ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನಾ? ನನ್ನ ಅಪ್ಪ , ಅಮ್ಮ ಕುರುಬರಾಗಿದ್ದರಿಂದ ನಾನು ಕುರುಬ ಜಾತಿಯವನಾಗಿದ್ದೇನೆ. ಧರ್ಮ, ಜಾತಿ  ಮರೆತು ಮನುಷ್ಯರಾಗಿ ಬದುಕಬೇಕು ಎಂದು ಬಾಗೇಪಲ್ಲಿ ಶಾಸಕ ಸುಬ್ಟಾರೆಡ್ಡಿ ಅವರು ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಸಾಧನಾ ಸಮಾವೇಶವನ್ನು ಏನು ನಮ್ಮ ಖರ್ಚಿನಲ್ಲಿ ಮಾಡಲಿಕ್ಕೆ ಆಗುತ್ತದಾ ? ಅದನ್ನು ಸರ್ಕಾರದ ಹಣದಲ್ಲೆ ಮಾಡುವುದು ಎಂದು  ಬಿಜೆಪಿಯವರ ವಿರುದ್ಧ ಕಿಡಿಕಾರಿದ್ದಾರೆ.


ಇನ್ನು ಹೈಕಮಾಂಡ್ ಗೆ ಕೆಲ ಸಚಿವರು ಕಪ್ಪ ನೀಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಸುಖಾಸುಮ್ಮನೇ ಆರೋಪ ಮಾಡುವ ಬದಲು ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments