ಹೈಕಮಾಂಡ್ ಹೇಳಿದ ಹಾಗೇ ನನ್ನ ನಡೆ: ಸಿಎಂ ಸಿದ್ದರಾಮಯ್ಯ

Sampriya
ಸೋಮವಾರ, 1 ಜುಲೈ 2024 (20:03 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಎದ್ದಿರುವ ಸಿಎಂ ಸ್ಥಾನ ಬದಲಾವಣೆ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾಣಕ್ಕೆ ಬದ್ಧನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಳೆದ ವಾರ ಒಕ್ಕಲಿಗ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಸಿಎಂ ಖುರ್ಚಿಯನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡುವಂತೆ ಸಾರ್ವಜನಿಕವಾಗಿ ಮನವಿ ಮಾಡಿದ್ದರು. ಈ ಹೇಳಿಕೆ ಬಳಿಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಖುರ್ಚಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ.

ಈ ಬಗ್ಗೆ ಇಂದು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು  ಇದು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ. ಸಿಎಂ ಸ್ಥಾನವನ್ನು ಬದಲಾಯಿಸುವ ಬಗ್ಗೆ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ಇನ್ನೂ ಸ್ವಾಮೀಜಿ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.

ಸಿದ್ದರಾಮಯ್ಯ ಆಪ್ತ ಸಚಿವರು ಹೆಚ್ಚಿನ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿ ಲಿಂಗಾಯತ, ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ನೀಡಬೇಕೆಂಬ ಬೇಡಿಕೆ ಮುಂದಿಟ್ಟಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಅವರ ಅಧಿಕಾರವನ್ನು ಮೊಟಕುಗೊಳಿಸುವ ಪ್ರಯತ್ನವಾಗಿದೆ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments