Webdunia - Bharat's app for daily news and videos

Install App

'ನನ್ನ ಸುದ್ದಿಯನ್ನು ಡಸ್ಟ್ ಬಿನ್ ಗೆ ಹಾಕಲಾಗುತ್ತಿದೆ' ಕುಮಾರಸ್ವಾಮಿ ಹೀಗ್ಯಾಕೆ ಹೇಳಿದ್ರು ಗೊತ್ತಾ...?

Webdunia
ಸೋಮವಾರ, 29 ಜನವರಿ 2018 (10:40 IST)
ಬಾಗಲಕೋಟೆ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸಂದರ್ಶನವೇ ಬೇಡ ಎಂದು ಬಾಗಲಕೋಟೆಯಲ್ಲಿ ಸೋಮವಾರ(ಇಂದು) ಮಾಧ್ಯಮಗಳಿಗೆ ಕೈ ಮುಗಿದಿದ್ದಾರೆ.


ಜೆಡಿಎಸ್ ಪಕ್ಷದ ವರದಿಯನ್ನು ಪ್ರಸಾರ ಮಾಡದಿದ್ದಕ್ಕೆ ಮಾಧ್ಯಮಗಳ ವಿರುದ್ದ ತೀವ್ರ ಬೇಸರ ವ್ಯಕ್ತಪಡಿಸಿದ ಅವರು ‘ ಎಲೆಕ್ಟ್ರಾನಿಕ್ ಮೀಡಿಯಾಗಳು ನಮ್ಮ ಪಕ್ಷದ ವರದಿಯನ್ನು ಬಿತ್ತರಿಸುತ್ತಿಲ್ಲ. ನನ್ನ ಸುದ್ದಿಯನ್ನು ಡಸ್ಟ್ ಬಿನ್ ಗೆ ಹಾಕಲಾಗುತ್ತಿದೆ. ಬಿಜೆಪಿ, ಕಾಂಗ್ರೆಸ್ ಬಗ್ಗೆ ಮಾತ್ರ ಸುದ್ದಿಪ್ರಸಾರ ಮಾಡಲಾಗ್ತಿದೆ. ಆದರೆ ಜೆಡಿಎಸ್ ಪಕ್ಷದ ಬಗ್ಗೆ ಸುದ್ದಿ ಪ್ರಸಾರ ಮಾಡುವುದೇ ಇಲ್ಲ. ಹೀಗಾಗಿ ನಾನೇಕೆ ನನ್ನ ಟೈಮ್ ವೇಸ್ಟ್ ಮಾಡಕೊಳ್ಳಲಿ. ದಯಮಾಡಿ ಕೈ ಮುಗಿಯುತ್ತೇನೆ, ನನ್ನ ಬಲವಂತ ಮಾಡಬೇಡಿ. ನಾನು ಈಗಾಗಲೇ ಮಾಜಿ ಸಿಎಂ ಆಗಿ ಹೋಗಿದ್ದೇನೆ. ಎಲ್ಲಾ ಸುದ್ದಿ ವಾಹಿನಿಗಳು ಈ ರೀತಿ ಮಾಡುತ್ತಿರುವುದು ಬೇಸರ ತರಿಸಿದೆ’ ಎಂದು ಬಾಗಲಕೋಟೆಯಲ್ಲಿ ಇಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments