Webdunia - Bharat's app for daily news and videos

Install App

'ನನ್ನ ಸುದ್ದಿಯನ್ನು ಡಸ್ಟ್ ಬಿನ್ ಗೆ ಹಾಕಲಾಗುತ್ತಿದೆ' ಕುಮಾರಸ್ವಾಮಿ ಹೀಗ್ಯಾಕೆ ಹೇಳಿದ್ರು ಗೊತ್ತಾ...?

Webdunia
ಸೋಮವಾರ, 29 ಜನವರಿ 2018 (10:40 IST)
ಬಾಗಲಕೋಟೆ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸಂದರ್ಶನವೇ ಬೇಡ ಎಂದು ಬಾಗಲಕೋಟೆಯಲ್ಲಿ ಸೋಮವಾರ(ಇಂದು) ಮಾಧ್ಯಮಗಳಿಗೆ ಕೈ ಮುಗಿದಿದ್ದಾರೆ.


ಜೆಡಿಎಸ್ ಪಕ್ಷದ ವರದಿಯನ್ನು ಪ್ರಸಾರ ಮಾಡದಿದ್ದಕ್ಕೆ ಮಾಧ್ಯಮಗಳ ವಿರುದ್ದ ತೀವ್ರ ಬೇಸರ ವ್ಯಕ್ತಪಡಿಸಿದ ಅವರು ‘ ಎಲೆಕ್ಟ್ರಾನಿಕ್ ಮೀಡಿಯಾಗಳು ನಮ್ಮ ಪಕ್ಷದ ವರದಿಯನ್ನು ಬಿತ್ತರಿಸುತ್ತಿಲ್ಲ. ನನ್ನ ಸುದ್ದಿಯನ್ನು ಡಸ್ಟ್ ಬಿನ್ ಗೆ ಹಾಕಲಾಗುತ್ತಿದೆ. ಬಿಜೆಪಿ, ಕಾಂಗ್ರೆಸ್ ಬಗ್ಗೆ ಮಾತ್ರ ಸುದ್ದಿಪ್ರಸಾರ ಮಾಡಲಾಗ್ತಿದೆ. ಆದರೆ ಜೆಡಿಎಸ್ ಪಕ್ಷದ ಬಗ್ಗೆ ಸುದ್ದಿ ಪ್ರಸಾರ ಮಾಡುವುದೇ ಇಲ್ಲ. ಹೀಗಾಗಿ ನಾನೇಕೆ ನನ್ನ ಟೈಮ್ ವೇಸ್ಟ್ ಮಾಡಕೊಳ್ಳಲಿ. ದಯಮಾಡಿ ಕೈ ಮುಗಿಯುತ್ತೇನೆ, ನನ್ನ ಬಲವಂತ ಮಾಡಬೇಡಿ. ನಾನು ಈಗಾಗಲೇ ಮಾಜಿ ಸಿಎಂ ಆಗಿ ಹೋಗಿದ್ದೇನೆ. ಎಲ್ಲಾ ಸುದ್ದಿ ವಾಹಿನಿಗಳು ಈ ರೀತಿ ಮಾಡುತ್ತಿರುವುದು ಬೇಸರ ತರಿಸಿದೆ’ ಎಂದು ಬಾಗಲಕೋಟೆಯಲ್ಲಿ ಇಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam ದಾಳಿಯಾದ್ರೂ ಪ್ರವಾಸಿಗರಿಗೆ ಚಿಂತೆಯಿಲ್ಲ: ದಾಳಿ ನಡೆದ ಕಾಶ್ಮೀರಕ್ಕೆ ಪ್ರವಾಸಿಗರ ದಂಡು

Pehalgam attack: ಪಹಲ್ಗಾಮ್ ಉಗ್ರರ ಸಂಚು ಹೇಗಿತ್ತು, ದಾಳಿಗೆ ಮುನ್ನ ಏನು ಮಾಡಿದ್ದರು ಇಲ್ಲಿದೆ ವಿವರ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

Gold price today: ಅಕ್ಷಯ ತೃತೀಯಕ್ಕೆ ಮೊದಲು ಚಿನ್ನದ ದರ ಎಷ್ಟಾಗಿದೆ ನೋಡಿ

ಪಾಕಿಸ್ತಾನದಿಂದ ಡ್ರೈ ಫ್ರೂಟ್ಸ್ ಬಂದ್: ಭಾರತದಲ್ಲಿ ಡ್ರೈ ಫ್ರೂಟ್ಸ್ ರೇಟ್ ಜಾಸ್ತಿಯಾಗಲಿದೆ

ಮುಂದಿನ ಸುದ್ದಿ
Show comments