ನನ್ನ ಟೆಲಿಫೋನ್ ಕದ್ದಾಲಿಕೆ ಮಾಡ್ತಿಲ್ಲ, ಮಾಡಿದರೂ ಪ್ರಯೋಜನವಿಲ್ಲ: ರಾಮಲಿಂಗಾರೆಡ್ಡಿ

Webdunia
ಮಂಗಳವಾರ, 7 ನವೆಂಬರ್ 2017 (13:39 IST)
ಬೆಂಗಳೂರು: ಕಾಂಗ್ರೆಸ್ ಪ್ರಮುಖ ಸಚಿವರ ಟೆಲಿಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಮೊದಲೇ ಹೇಳಿದ್ದೆ. ನನ್ನ ಟೆಲಿಫೋನ್ ಕದ್ದಾಲಿಕೆ ಮಾಡುತ್ತಿಲ್ಲ. ಮಾಡಿದರೂ ಏನು ಪ್ರಯೋಜನವಿಲ್ಲ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೆಲಿಫೋನ್ ಟ್ಯಾಪ್ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ್ ಸಾಕ್ಷ್ಯಾಧಾರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಆದರೆ ಇನ್ನೂ ದೂರು ನೀಡಿಲ್ಲ. ಲಿಂಗಾಯಿತ ವೀರಶೈವ ವಿವಾದದ ಕಾರಣ ಎಂ.ಬಿ.ಪಾಟೀಲ್ ಹಾಗೂ ವಿನಯ್ ಕುಲಕರ್ಣಿ ಲಿಂಗಾಯಿತ ನಾಯಕರಾಗಿ ಹೊರಹೊಮ್ಮುತ್ತಿದ್ದಾರೆ. ಇದು ಬಿಜೆಪಿಗೆ ತಳಮಳ ಉಂಟುಮಾಡಿದೆ. ಹೀಗಾಗಿ ಫೋನ್ ಕದ್ದಾಲಿಕೆ ಮೊದಲಾದ ಅಸ್ತ್ರ ಪ್ರಯೋಗ ಮಾಡುತ್ತಿದ್ದಾರೆ ಎಂದರು.

ನೋಟ್ ಬ್ಯಾನ್ ನಿಂದಾಗಿ ಲಕ್ಷಾಂತರ ಜನ ಉದ್ಯೋಗ ಕಳೆದುಕೊಂಡ್ರು. ರಾಜ್ಯ, ರಾಷ್ಟ್ರದಲ್ಲಿ ಅನೇಕ ಉದ್ದಿಮೆಗಳು ಕ್ಲೋಸ್ ಆಗಿವೆ. ಇದೇ ಮೋದಿಯವರ ಸಾಧನೆ. ಕಪ್ಪುಹಣ ವಾಪಸ್ ಬಂದಿಲ್ಲ. ಹೊಸ ನೋಟ್ ಪ್ರಿಂಟ್ ಮಾಡೋಕೆ ನಮ್ಮದೆ ಹೆಚ್ಚು ಹಣ ಲಾಸ್ ಆಯ್ತು. ಕೇಂದ್ರ ಸರ್ಕಾರ ದೇಶದ ಜನರನ್ನ ಬಡತನಕ್ಕೆ ತಳ್ಳುತ್ತಿದ್ದಾರೆ. ನೋಟ್ ಬ್ಯಾನ್ ನಿಂದ ಆರ್ಥಿಕ ಕುಸಿತವಾಗಿದೆ. ಕೇಂದ್ರದ ನಿಲುವು ಹೀಗೆ ಮುಂದುವರಿದ್ರೆ ನಾಲ್ಕೈದು ವರ್ಷಗಳಲ್ಲಿ ಭಾರತ ಬಡ ದೇಶವಾಗುತ್ತೆ. ಇದೇ ಬಿಜೆಪಿ, ಮೋದಿಯವರ ಸಾಧನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments