Webdunia - Bharat's app for daily news and videos

Install App

‘ಧರ್ಮಕ್ಕಾಗಿ ನನ್ನ ಬಲಿದಾನವಾದ್ರೂ ಪರವಾಗಿಲ್ಲ’

Webdunia
ಬುಧವಾರ, 20 ಏಪ್ರಿಲ್ 2022 (19:53 IST)
ಹಲಾಲ್ ಕಟ್, ಜಟ್ಕಾ ಕಟ್ ವಿಚಾರದಲ್ಲಿ ಪ್ರಚಲಿತಕ್ಕೆ ಬಂದ ಹಿಂದವೀ ಮೀಟ್ ಮಾರ್ಟ್ ಬಿಬಿಎಂಪಿಯಿಂದ ಪರವಾನಗಿಯನ್ನೇ ಪಡೆದಿಲ್ಲ. ಹೀಗೆ ಅಗತ್ಯ ಅನುಮತಿ ಇಲ್ಲದೆ ಮಾಂಸ ಮಾರಾಟ ಮಾಡಿದ್ದಕ್ಕಾಗಿ ಬಿಬಿಎಂಪಿ ನೋಟಿಸ್​ ಜಾರಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಹಿಂದವೀ ಮೀಟ್ ಮಾರ್ಟ್ ಮಾಲೀಕ ಮುನೇಗೌಡ ನನ್ನ ಅಂಗಡಿ ಸುತ್ತಲೂ ಕೆಲವರು ಅನವಶ್ಯಕವಾಗಿ ಓಡಾಡುತ್ತಿದ್ದಾರೆ. ಧರ್ಮಕ್ಕಾಗಿ ನನ್ನ ಬಲಿದಾನವಾದ್ರೂ ಪರವಾಗಿಲ್ಲ. ಸಂತೋಷವಾಗಿ ಇರ್ತೀನಿ. ನಾವು ಸಂಘದ ಕಾರ್ಯಕರ್ತರು ಹಿಡಿದ ಕೆಲಸವನ್ನು ಬಿಡೋದಿಲ್ಲ. "ಬಿಬಿಎಂಪಿ ನಿಯಮವನ್ನು ಪಾಲಿಸುವಂತೆ ಬಿಬಿಎಂಪಿ ನೊಟೀಸ್ ನೀಡಿದೆ ಅದನ್ನು ನಾವು ಪಾಲಿಸುತ್ತೇವೆ. ಸಹಜವಾಗಿ ಏಪ್ರಿಲ್ ನಲ್ಲಿ ಟ್ರೇಡ್ ಲೈಸನ್ಸ್ ರಿನಿವಲ್ ಮಾಡಬೇಕಿದೆ. ಹಣವನ್ನು ಕಟ್ಟಿ ನವೀಕರಿಸಿಕೊಳ್ಳುತ್ತೇವೆ" ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments