‘ಧರ್ಮಕ್ಕಾಗಿ ನನ್ನ ಬಲಿದಾನವಾದ್ರೂ ಪರವಾಗಿಲ್ಲ’

Webdunia
ಬುಧವಾರ, 20 ಏಪ್ರಿಲ್ 2022 (19:53 IST)
ಹಲಾಲ್ ಕಟ್, ಜಟ್ಕಾ ಕಟ್ ವಿಚಾರದಲ್ಲಿ ಪ್ರಚಲಿತಕ್ಕೆ ಬಂದ ಹಿಂದವೀ ಮೀಟ್ ಮಾರ್ಟ್ ಬಿಬಿಎಂಪಿಯಿಂದ ಪರವಾನಗಿಯನ್ನೇ ಪಡೆದಿಲ್ಲ. ಹೀಗೆ ಅಗತ್ಯ ಅನುಮತಿ ಇಲ್ಲದೆ ಮಾಂಸ ಮಾರಾಟ ಮಾಡಿದ್ದಕ್ಕಾಗಿ ಬಿಬಿಎಂಪಿ ನೋಟಿಸ್​ ಜಾರಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಹಿಂದವೀ ಮೀಟ್ ಮಾರ್ಟ್ ಮಾಲೀಕ ಮುನೇಗೌಡ ನನ್ನ ಅಂಗಡಿ ಸುತ್ತಲೂ ಕೆಲವರು ಅನವಶ್ಯಕವಾಗಿ ಓಡಾಡುತ್ತಿದ್ದಾರೆ. ಧರ್ಮಕ್ಕಾಗಿ ನನ್ನ ಬಲಿದಾನವಾದ್ರೂ ಪರವಾಗಿಲ್ಲ. ಸಂತೋಷವಾಗಿ ಇರ್ತೀನಿ. ನಾವು ಸಂಘದ ಕಾರ್ಯಕರ್ತರು ಹಿಡಿದ ಕೆಲಸವನ್ನು ಬಿಡೋದಿಲ್ಲ. "ಬಿಬಿಎಂಪಿ ನಿಯಮವನ್ನು ಪಾಲಿಸುವಂತೆ ಬಿಬಿಎಂಪಿ ನೊಟೀಸ್ ನೀಡಿದೆ ಅದನ್ನು ನಾವು ಪಾಲಿಸುತ್ತೇವೆ. ಸಹಜವಾಗಿ ಏಪ್ರಿಲ್ ನಲ್ಲಿ ಟ್ರೇಡ್ ಲೈಸನ್ಸ್ ರಿನಿವಲ್ ಮಾಡಬೇಕಿದೆ. ಹಣವನ್ನು ಕಟ್ಟಿ ನವೀಕರಿಸಿಕೊಳ್ಳುತ್ತೇವೆ" ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments