ಅತ್ತಿಗೆ ಜೊತೆ ಆ ಕೆಲಸ ಮಾಡಿದ ಮೈದುನ ಅರೆಸ್ಟ್ ಆಗಿದ್ದು ಹೇಗೆ? ಇಂಟರಸ್ಟಿಂಗ್

Webdunia
ಶನಿವಾರ, 4 ಜನವರಿ 2020 (17:53 IST)

ಅತ್ತಿಗೆಯನ್ನು ಕೊಲೆ ಮಾಡಲು ಮೈದುನನೇ ಸುಪಾರಿಕೊಟ್ಟಿರೋ ಘಟನೆ ನಡೆದಿದೆ.
 

ಚಿಕ್ಕಬಳ್ಳಾಪುರದ ಕಗ್ಗಲಹಳ್ಳಿಯ ನಿವಾಸಿ ರತ್ನಮ್ಮ ಅತ್ತಿಗೆಯಾದರೆ, ಈಕೆಯ ಮೈದುನ ಅದೇ ಗ್ರಾಮದ ನಾಗೇಶ್ ಎಂಬಾತ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ.

ಆಸ್ತಿ ವಿವಾದವೇ ಈ ಘಟನೆಗೆ ಕಾರಣ ಎನ್ನಲಾಗಿದೆ.

ಸುಪಾರಿ ಪಡೆದು ಕೊಲೆಮಾಡಿದ ಲಕ್ಷ್ಮೀಶ ಹಾಗೂ ಸುಪಾರಿ ಕೊಟ್ಟ ನಾಗೇಶ್ ನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಬಾಯಿಗೆ ಬಟ್ಟೆ ತುರುಕಿ ಲಕ್ಷ್ಮೀಶ್ ನು ರತ್ನಮ್ಮಳನ್ನು ಕೊಲೆ ಮಾಡಿ ಪರಾರಿಯಾಗಿದ್ದನು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ ಯಾಕೆ: ಶಾಕಿಂಗ್ ಸತ್ಯ ಬಯಲು

ಇಂಡಿಗೋ ವಿಮಾನ ಸೇವೆಯಲ್ಲಿ ಭಾರೀ ವ್ಯತ್ಯಯ: ಸಮಸ್ಯೆ ಗಂಭೀರವಾದ ಬೆನ್ನಲ್ಲೇ ಡಿಜಿಸಿಎ ಯೂ ಟರ್ನ್‌

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments