Webdunia - Bharat's app for daily news and videos

Install App

ನನ್ನ ಹೇಳಿಕೆ ತಿರುಚುವ ಕೆಲಸ ನಡೆದಿದೆ

Webdunia
ಗುರುವಾರ, 9 ಫೆಬ್ರವರಿ 2023 (18:35 IST)
ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​​​​​ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ. ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ.ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ.
ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು. ನಿಂದನೆ ಮತ್ತು ನಿಂದಕರ ಬಗ್ಗೆ ನಾನು ಅಂಜುವ ಪೈಕಿ ಅಲ್ಲ ಎಂದು​​​​ ಹೆಚ್​​.ಡಿ ಕುಮಾರಸ್ವಾಮಿ ಟ್ವೀಟ್​​ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments