Webdunia - Bharat's app for daily news and videos

Install App

ಸ್ಥಗಿತಗೊಂಡ ಮೈ ಶುಗರ್ ಕಾರ್ಖಾನೆ ಇಂದಿನಿಂದ ಆರಂಭ

Webdunia
ಗುರುವಾರ, 11 ಆಗಸ್ಟ್ 2022 (11:02 IST)
ಮಂಡ್ಯ : ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತವಾಗಿದ್ದ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಮಂಡ್ಯದ ಮೈ ಶುಗರ್ ಇಂದಿನಿಂದ ಕಾರ್ಯಾಚರಣೆ ನಡೆಸಲಿದೆ.

2017-18 ನೇ ಸಾಲಿನಲ್ಲಿ ಬಾಯ್ಲರ್, ಟರ್ಬೈನ್ ಸಮಸ್ಯೆ ಸೇರಿದಂತೆ ನೂರಾರು ಕೋಟಿ ರೂಪಾಯಿ ಸಾಲದ ಹೊಣೆಗಾರಿಕೆಯಿಂದ ನಷ್ಟಕ್ಕೆ ಸಿಲುಕಿ ಕಾರ್ಖಾನೆ ಬಂದ್ ಆಗಿತ್ತು.

ಇದಾದ ಬಳಿಕ ಸರ್ಕಾರ ಖಾಸಗಿಯವರಿಗೆ ನೀಡಲು ಮುಂದಾಗಿತ್ತು. ಆದರೆ ರೈತರ ಪ್ರತಿಭಟನೆಯಿಂದ ಈ ನಿರ್ಧಾರ ಕೈ ಬಿಟ್ಟಿತು. 

ಈಗ ಸರ್ಕಾರ ಮೈ ಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ ಸರ್ಕಾರಿ ಸ್ವಾಮ್ಯದಲ್ಲೇ ನಡೆಸಲು ನಿರ್ಧಾರ ಮಾಡಿದೆ. ಈ ಇಂದು ಮೈ ಶುಗರ್ ಕಾರ್ಖಾನೆಯ ಬಾಯ್ಲರ್ಗೆ ಸಚಿವರಾದ ಗೋಪಾಲಯ್ಯ, ಶಂಕರ್ ಪಾಟೀಲ್ ಹಾಗೂ ನಾರಾಯಣಗೌಡ ಅಗ್ನಿ ಸ್ಪರ್ಶ ಮಾಡುವ ಮೂಲಕ ನಾಲ್ಕು ವರ್ಷಗಳ ಬಳಿಕ ಮೈ ಶುಗರ್ ಆರಂಭಕ್ಕೆ ಚಾಲನೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments