Webdunia - Bharat's app for daily news and videos

Install App

ಹುಣಸೂರು ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ- ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ವಿಶ್ವಾಸ

Webdunia
ಸೋಮವಾರ, 9 ಡಿಸೆಂಬರ್ 2019 (10:15 IST)
ಮೈಸೂರು : ಉಪಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಹುಣಸೂರು ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಇಂದು ಫಲಿತಾಂಶದ ಹಿನ್ನಲೆಯಲ್ಲಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಕುಟುಂಬ ಸಮೇತ ಸಾಯಿ ಬಾಬನ ದರ್ಶನ ಪಡೆದು ಬೆಳ್ಳಿ ಪಾದವನ್ನು ಕಾಣಿಕೆಯಾಗಿ ನೀಡಿ ಪೂಜೆ ಸಲ್ಲಿಸಿದ್ದಾರೆ.  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೂರಿನಲ್ಲಿ ನನ್ನ ಗೆಲುವು ನಿಶ್ಚಿತ. ಕಾರ್ಯಕರ್ತರು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಕೇಸ್ ಹಾಕಿಸಿಕೊಳ್ಳಬೇಡಿ ಎಂದು ಕರೆ ನೀಡಿದ್ದಾರೆ.


ಅಲ್ಲದೇ 5ನೇ ಸುತ್ತಿನ ಮತ ಎಣಿಕೆಯಲ್ಲಿಯೂ ನಿರಂತರವಾಗಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್  ಮುನ್ನಡೆ ಸಾಧಿಸಿದ್ದು, 21, 097 ಮತಗಳನ್ನು ಪಡೆದಿದ್ದಾರೆ ಎನ್ನಲಾಗಿದೆ .

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments