Webdunia - Bharat's app for daily news and videos

Install App

ಮೈಸೂರು ನಿಗೂಢ ಸ್ಫೋಟ: ಕೆಆರ್‌ಎಸ್‌ ಜಲಾಶಯಕ್ಕೆ ಭಾರಿ ಭದ್ರತೆ!

Webdunia
ಬುಧವಾರ, 3 ಆಗಸ್ಟ್ 2016 (10:24 IST)
ಮೈಸೂರು ನ್ಯಾಯಾಲಯದ ಶೌಚಾಲಯದಲ್ಲಿ ಸಂಭವಿಸಿರುವ ನಿಗೂಢ ಸ್ಫೋಟದಿಂದ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಸುಪ್ರಸಿದ್ಧ ಕೃಷ್ಣರಾಜನಾಗರ ಜಲಾಶಯಕ್ಕೆ ಬೀಗಿ ಭದ್ರತೆ ನೀಡಿದ್ದಾರೆ.
 
ಜಲಾಶಯದ ಸುತ್ತ ಮುತ್ತ ಪೊಲೀಸ್ ಭದ್ರತೆ ಮಾಡಲಾಗಿದ್ದು, ಜಲಾಶಯ ವೀಕ್ಷಣೆಗೆ ಬರುವ ಪ್ರವಾಸಿಗರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. 
 
ಮೈಸೂರು ನ್ಯಾಯಾಲಯದ ಕಕ್ಷಿದಾರರು ಬಳಸುವ ಶೌಚಾಲಯದಲ್ಲಿ ಸಂಭವಿಸಿರುವ ನಿಗೂಢ ಸ್ಫೋಟದ ಕುರಿತ ಪರಿಶೀಲನೆಯಲ್ಲಿ  ಸುಧಾರಿತ ಸ್ಫೋಟಕಗಳನ್ನು ಬಳಸಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಸ್ವಾತಂತ್ರ್ಯೊತ್ಸವ ಹಾಗೂ ದಸರೆಯಲ್ಲಿ ಉಗ್ರರು ಭಾರಿ ಪ್ರಮಾಣದ ಸ್ಫೋಟ ನಡೆಸಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಭಾರಿ ಪ್ರಮಾಣದ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments