Webdunia - Bharat's app for daily news and videos

Install App

ರಾಂಪುರದಿಂದ ಮೈಸೂರಿಗೆ ದಸರಾ ಆನೆಗಳ ಪಯಣ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (20:22 IST)
ವಿಶ್ವವಿಖ್ಯಾತ ಮೈಸೂರು ದಸರಾಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗ್ತಿದ್ದು, ಚಾಮರಾಜನಗರದ ಬಂಡೀಪುರದಿಂದ ಮೂರು ಆನೆಗಳನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ಎರಡು ಆನೆಗಳು ಮೈಸೂರಿಗೆ ಆಗಮಿಸಿವೆ.. ಬಂಡೀಪುರ ರಾಂಪುರ ಆನೆ ಶಿಬಿರದಿಂದ ರೋಹಿತ್​ ಹಾಗೂ ಹಿರಣ್ಯ ಎಂಬ ಆನೆಗಳು ಮೈಸೂರು ಪ್ರವೇಶಿಸಿವೆ.. ಪಾರ್ಥ ಸಾರಥಿ ಎಂಬ ಆನೆಯೂ ಮುಂದಿನ ದಿನಗಳಲ್ಲಿ ಮೈಸೂರು ತಲುಪುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments