ಸಿಎಂ ಸಿದ್ದರಾಮಯ್ಯ ಹೊಸ ಮನೆ ಕಟ್ಟಿಸ್ತಿದ್ದಾರೆ ಅಂತ ಬೀದಿ ವ್ಯಾಪಾರಿಗಳ ಎತ್ತಂಗಡಿ ಸರೀನಾ

Krishnaveni K
ಸೋಮವಾರ, 3 ಮಾರ್ಚ್ 2025 (10:20 IST)
ಮೈಸೂರು: ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ಹೊಸ ಮನೆ ಕಟ್ಟಿಸುತ್ತಿದ್ದು ಇದರ ಅಕ್ಕಪಕ್ಕದಲ್ಲಿರುವ ಬೀದಿ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಮೈಸೂರಿನಲ್ಲಿ ಸಿಎಂ ಹೊಸ ಮನೆ ಕಟ್ಟಿಸುತ್ತಿದ್ದಾರೆ. ಇನ್ನೇನು ಎರಡು ತಿಂಗಳಲ್ಲಿ ಈ ಮನೆ ಕೆಲಸ ಮುಗಿಯಲಿದೆ. ಆದರೆ ಅದಕ್ಕಾಗಿ ಅವರ ಮನೆ ಸುತ್ತಮುತ್ತ ಇರುವ ಬಡ ಬೀದಿ ವ್ಯಾಪಾರಿಗಳನ್ನು ಮೈಸೂರು ನಗರ ಪಾಲಿಕೆ ಜಾಗ ಖಾಲಿ ಮಾಡಲು ಸೂಚನೆ ನೀಡಿದೆ.

ಇಲ್ಲಿ ಸುತ್ತಮುತ್ತ ಹಲವು ಟೀ ಅಂಗಡಿಗಳು, ಫಾಸ್ಟ್ ಫುಡ್ ಅಂಗಡಿಗಳು, ತರಕಾರಿ ಅಂಗಡಿಗಳನ್ನು ಹಾಕಿಕೊಂಡು ಜೀವನ ಮಾಡುವವರು ಅನೇಕರಿದ್ದಾರೆ. ಆದರೆ ಅವರಿಗೆಲ್ಲಾ ಸಿಎಂ ಮನೆ ಎಂಬ ಕಾರಣಕ್ಕೆ ಜಾಗ ಖಾಲಿ ಮಾಡಲು ಸೂಚನೆ ನೀಡಲಾಗಿದೆ.

ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸಿಎಂ ಮನೆ ಕಟ್ಟಿಸುತ್ತಿದ್ದರೆ ನಾವು ಯಾಕೆ ಜಾಗ ಖಾಲಿ ಮಾಡಬೇಕು ಎಂದು ಬೀದಿ ವ್ಯಾಪಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದು ಬಡವರ ಪರ ಎನ್ನುವ ಸಿಎಂ ಈ ರೀತಿ ಮಾಡುವುದು ಸರೀನಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments