Webdunia - Bharat's app for daily news and videos

Install App

ಮೈಸೂರಿನಲ್ಲಿ ಗುಂಡು ಹಾರಿಸಿ ಚಿನ್ನಾಭರಣ ದರೋಡೆ: ಯುವಕ ಬಲಿ

Webdunia
ಸೋಮವಾರ, 23 ಆಗಸ್ಟ್ 2021 (19:05 IST)
ಚಿನ್ನಾಭರಣದ ವ್ಯಾಪಾರಿ ಮೇಲೆ ಗುಂಡು ಹಾರಿಸಿ ನಾಲ್ವರು ದರೋಡೆಕೋರರು ಅಂಗಡಿ ದರೋಡೆ ಮಾಡಿದ ಆಘಾತಕಾರಿ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಅಮೃತ್ ಗೋಲ್ಡ್ ಆ್ಯಂಡ್ ಸಿಲ್ವರ್ ಮಾಲೀಕ ಧರ್ಮೇಂದ್ರ ದರೋಡೆಕೋರರ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಚಂದ್ರ (23) ಗಾಯಗೊಂಡಿದ್ದಾನೆ.
ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಚಿನ್ನಾಭರಣ ವ್ಯಾಪಾರಿ ಧರ್ಮೇಂದ್ರ ಎಂಬವರಿಗೆ ಕೂಡ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರಣ್ಯಪುರಂನ ಮುಖ್ಯರಸ್ತೆಯಲ್ಲಿರುವ ಅಂಗಡಿಗೆ ಮುಗ್ಗಿದ ಮೂವರು ದರೋಡೆಕೋರರು ಚಿನ್ನ, ಬೆಳ್ಳಿ ಕದಿಯಲು ಯತ್ನಿಸಿದ್ದಾರೆ. ಇದನ್ನು ತಡೆಯಲು ಯತ್ನಿಸಿದ ಮಾಲೀಕನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಸಿಎಂ ಆಗಿ ಮೊದಲ ಬಾರಿ ವಿಜಯ್ ಧ್ವಜಾರೋಹಣ, ಗಮನ ಸೆಳೆದ ಸಿಎಂ ಪೋಷಕರು, ಗೆಳತಿ ತ್ರಿಷಾ ಉಡುಪು

Video, ಮಾತಿನಲ್ಲಿ ತೊಡಗಿದ್ದಾಗಲೇ ಬಾಲಕನ ತಲೆಯಿಂದ ಕೆಳಗೆ ಬಿದ್ದ ಟೋಪಿ, ಪ್ರಧಾನಿ ಎಂಬ ಅಹಂ ಇಲ್ಲದೆ ಮೋದಿ ಹೇಗೆ ನಡೆದುಕೊಂಡ್ರು ನೋಡಿ

ಆರ್‌ಎಸ್‌ಎಸ್‌ ನೋಂದಣಿ ಆಗಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್‌ ಖರ್ಗೆಗೆ ಬಿ.ಎಲ್‌. ಸಂತೋಷ್ ಸವಾಲು

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ಮುಂದಿನ ಸುದ್ದಿ
Show comments