ಮೈಸೂರಿನಲ್ಲಿ ಗುಂಡು ಹಾರಿಸಿ ಚಿನ್ನಾಭರಣ ದರೋಡೆ: ಯುವಕ ಬಲಿ

Webdunia
ಸೋಮವಾರ, 23 ಆಗಸ್ಟ್ 2021 (19:05 IST)
ಚಿನ್ನಾಭರಣದ ವ್ಯಾಪಾರಿ ಮೇಲೆ ಗುಂಡು ಹಾರಿಸಿ ನಾಲ್ವರು ದರೋಡೆಕೋರರು ಅಂಗಡಿ ದರೋಡೆ ಮಾಡಿದ ಆಘಾತಕಾರಿ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಅಮೃತ್ ಗೋಲ್ಡ್ ಆ್ಯಂಡ್ ಸಿಲ್ವರ್ ಮಾಲೀಕ ಧರ್ಮೇಂದ್ರ ದರೋಡೆಕೋರರ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಚಂದ್ರ (23) ಗಾಯಗೊಂಡಿದ್ದಾನೆ.
ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಚಿನ್ನಾಭರಣ ವ್ಯಾಪಾರಿ ಧರ್ಮೇಂದ್ರ ಎಂಬವರಿಗೆ ಕೂಡ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರಣ್ಯಪುರಂನ ಮುಖ್ಯರಸ್ತೆಯಲ್ಲಿರುವ ಅಂಗಡಿಗೆ ಮುಗ್ಗಿದ ಮೂವರು ದರೋಡೆಕೋರರು ಚಿನ್ನ, ಬೆಳ್ಳಿ ಕದಿಯಲು ಯತ್ನಿಸಿದ್ದಾರೆ. ಇದನ್ನು ತಡೆಯಲು ಯತ್ನಿಸಿದ ಮಾಲೀಕನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸಮಾವೇಶದಿಂದ ಟ್ರಾಫಿಕ್ ಜ್ಯಾಮ್ ಆರೋಪ: ನೀಟ್ ಪರೀಕ್ಷೆ ಮಿಸ್ ಮಾಡಿಕೊಂಡ ವಿದ್ಯಾರ್ಥಿಗಳ ಕಣ್ಣೀರು, ವಿಪಕ್ಷಗಳ ಹಿಡಿಶಾಪ Video

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಆರ್‌ಎಸ್‌ಎಸ್‌ನವರಿಗೆ ಧೈರ್ಯವಿಲ್ಲ ಪುಕ್ಕಲರು: ಅಧಿಕಾರ ಸ್ವೀಕರಿಸುತ್ತಿದ್ದ ಹಾಗೇ ಗುಡುಗಿದ ಬಿಕೆ ಹರಿಪ್ರಸಾದ್‌

ನೀಟ್ ವಿದ್ಯಾರ್ಥಿಗಳಿಗೆ ತೊಂದರೆ ಆಗ್ಬಾರ್ದು ಎಂದು ಮೋದಿ ಏನ್ ಮಾಡಿದ್ರು ಗೊತ್ತಾ

ಅಡ್ಡಮತದ ವಿಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ಬೇಡ: ಎಸ್‌ ಸುರೇಶ್ ಕುಮಾರ್‌

ಮುಂದಿನ ಸುದ್ದಿ
Show comments