ಮೈಸೂರು ದಸರಾ ಮೇಲೆ ಬಿದ್ದ ಕರಿನೆರಳು ಯಾರದ್ದು?

Webdunia
ಶುಕ್ರವಾರ, 21 ಆಗಸ್ಟ್ 2020 (17:36 IST)
ಈ ಬಾರಿಯ ಪ್ರಖ್ಯಾತ ಮೈಸೂರು ದಸರಾ ಮೇಲೆಯೂ ಡೆಡ್ಲಿ ಕೊರೊನಾ ಎಫೆಕ್ಟ್ ಕಂಡುಬಂದಿದೆ.

ಪ್ರತಿ ವರ್ಷದಂತೆ ಮೈಸೂರು ದಸರಾವನ್ನು ಅದ್ದೂರಿ ಆಚರಣೆ ಮಾಡುವುದಕ್ಕೆ ಸರಕಾರ ಕಡಿವಾಣ ಹಾಕಿದೆ.

ಸಾಂಪ್ರದಾಯಿಕ ಆಚರಣೆಗಳನ್ನು ಮಾಡಬೇಕು. ಅದ್ದೂರಿತನಕ್ಕೆ ಕಡಿವಾಣ ಹಾಕಬೇಕು.

ಸರಳವಾಗಿಯೇ ದಸರಾ ಆಚರಣೆ ಮಾಡಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶೀಘ್ರವಾಗಿ ದಸರಾ ಆಚರಣೆ ಕುರಿತು ಅಧಿಕೃತ ಮಾಹಿತಿ ಒದಗಿಸಲಿರುವುದಾಗಿ ಸಿಎಂ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments