Webdunia - Bharat's app for daily news and videos

Install App

ಮೈಸೂರು ದಸರಾ ಮೇಲೆ ಬಿದ್ದ ಕರಿನೆರಳು ಯಾರದ್ದು?

Webdunia
ಶುಕ್ರವಾರ, 21 ಆಗಸ್ಟ್ 2020 (17:36 IST)
ಈ ಬಾರಿಯ ಪ್ರಖ್ಯಾತ ಮೈಸೂರು ದಸರಾ ಮೇಲೆಯೂ ಡೆಡ್ಲಿ ಕೊರೊನಾ ಎಫೆಕ್ಟ್ ಕಂಡುಬಂದಿದೆ.

ಪ್ರತಿ ವರ್ಷದಂತೆ ಮೈಸೂರು ದಸರಾವನ್ನು ಅದ್ದೂರಿ ಆಚರಣೆ ಮಾಡುವುದಕ್ಕೆ ಸರಕಾರ ಕಡಿವಾಣ ಹಾಕಿದೆ.

ಸಾಂಪ್ರದಾಯಿಕ ಆಚರಣೆಗಳನ್ನು ಮಾಡಬೇಕು. ಅದ್ದೂರಿತನಕ್ಕೆ ಕಡಿವಾಣ ಹಾಕಬೇಕು.

ಸರಳವಾಗಿಯೇ ದಸರಾ ಆಚರಣೆ ಮಾಡಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶೀಘ್ರವಾಗಿ ದಸರಾ ಆಚರಣೆ ಕುರಿತು ಅಧಿಕೃತ ಮಾಹಿತಿ ಒದಗಿಸಲಿರುವುದಾಗಿ ಸಿಎಂ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments