ಮೈಸೂರು ದಸರಾ ಮೇಲೆ ಬಿದ್ದ ಕರಿನೆರಳು ಯಾರದ್ದು?

Webdunia
ಶುಕ್ರವಾರ, 21 ಆಗಸ್ಟ್ 2020 (17:36 IST)
ಈ ಬಾರಿಯ ಪ್ರಖ್ಯಾತ ಮೈಸೂರು ದಸರಾ ಮೇಲೆಯೂ ಡೆಡ್ಲಿ ಕೊರೊನಾ ಎಫೆಕ್ಟ್ ಕಂಡುಬಂದಿದೆ.

ಪ್ರತಿ ವರ್ಷದಂತೆ ಮೈಸೂರು ದಸರಾವನ್ನು ಅದ್ದೂರಿ ಆಚರಣೆ ಮಾಡುವುದಕ್ಕೆ ಸರಕಾರ ಕಡಿವಾಣ ಹಾಕಿದೆ.

ಸಾಂಪ್ರದಾಯಿಕ ಆಚರಣೆಗಳನ್ನು ಮಾಡಬೇಕು. ಅದ್ದೂರಿತನಕ್ಕೆ ಕಡಿವಾಣ ಹಾಕಬೇಕು.

ಸರಳವಾಗಿಯೇ ದಸರಾ ಆಚರಣೆ ಮಾಡಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶೀಘ್ರವಾಗಿ ದಸರಾ ಆಚರಣೆ ಕುರಿತು ಅಧಿಕೃತ ಮಾಹಿತಿ ಒದಗಿಸಲಿರುವುದಾಗಿ ಸಿಎಂ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಒಬ್ಬರು ಜಗತನ್ನು, ಇನ್ನೊಬ್ಬರು ದೇಶವನ್ನು ನಾಶ ಮಾಡುತ್ತಿದ್ದಾರೆ: ಟ್ರಂಪ್, ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

ಮುಂದಿನ ಸುದ್ದಿ
Show comments