Webdunia - Bharat's app for daily news and videos

Install App

ಮೈಸೂರು ದಸರಾ: ಜನಮನಸೂರೆಗೊಂಡ ತ್ರಿಭಾಷಾ ವಚನ ಗಾಯನ

Webdunia
ಗುರುವಾರ, 18 ಅಕ್ಟೋಬರ್ 2018 (15:30 IST)
ಜಗತ್ ಪ್ರಸಿದ್ಧ ಮೈಸೂರು ದಸರಾ ಉತ್ಸವದ ಅಂಗವಾಗಿ ಕಲಾಮಂದಿರದಲ್ಲಿ  ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತ್ರಿಭಾಷಾ ವಚನ ಗಾಯನ ಎಲ್ಲರ ಗಮನ ಸೆಳೆಯಿತು.

      ಕಲಬುರಗಿಯ ಜಿ.ಚಂದ್ರಕಾಂತ್ ಅವರ ತ್ರಿಭಾಷಾ ವಚನ ಗಾಯನ ಮೈಸೂರು ದಸರಾದಲ್ಲಿ ಗಮನ ಸೆಳೆಯಿತು.  ಬಸವಣ್ಣನವರ ವಚನಗಳನ್ನು ಕನ್ನಡ, ಹಿಂದಿ ಮತ್ತು ಇಂಗ್ಲೀಷ್  ಭಾಷೆಗಳಲ್ಲಿ ಹಾಡುವ ಮೂಲಕ ಎಲ್ಲರ ಮನಸೂರೆಗೊಂಡರು. ಪ್ರಾರಂಭದಲ್ಲಿ " ಉಳ್ಳವರು ಶಿವಾಲಯ ಮಾಡುವರು......" ವಚನವನ್ನು ಮಧುವಂತಿ ರಾಗದಲ್ಲಿ ಸುಮಧುರವಾಗಿ ಹಾಡಿದರು.

ನಂತರ ಕಲಾವತಿ ರಾಗದಲ್ಲಿ "ನಾದಪ್ರಿಯ ಶಿವನೆಂಬುವರು...", ಬಿಲಾಸಖಾನಿ ತೋಡಿ ರಾಗದಲ್ಲಿ "ಸ್ವಾಮಿ ನೀನು ಶಾಶ್ವತ ನೀನು....", ಜೀವನಪುರಿ ರಾಗದಲ್ಲಿ "ಕಳಬೇಡ ಕೊಲಬೇಡ....." ವಚನಗಳನ್ನು ಸುಮಧುರವಾಗಿ ಹಾಡಿದರು. ಭೈರವ ರಾಗದಲ್ಲಿ "ಪಾಪಿಯಧನ ಪ್ರಾಯಶ್ಚಿತ್ತಕಲ್ಲದೆ...." ವಚನ ಗಾಯನದ ಮೂಲಕ ಕಾರ್ಯಕ್ರಮ ಕೊನೆಗೊಳಿಸಿದರು.

         ತ್ರಿಭಾಷಾ ವಚನ ಗಾಯನ ಕಾರ್ಯಕ್ರಮಕ್ಕೆ ಗುರುಶಾಂತಯ್ಯ ಸ್ಥಾವರಮಠ ಹಾರ್ಮೊನಿಯಂ ಸಾಥ್ ಹಾಗೂ ವೀರಭದ್ರಯ್ಯ ಸ್ಥಾವರಮಠ ತಬಲಾ ಸಾಥ್ ನೀಡಿದರು. ಜಿಎಸ್‍ಎಸ್ ನಿವೃತ್ತ ಪ್ರಾಚಾರ್ಯ ಪ್ರೊ. ರಾಮಮೂರ್ತಿರಾವ    ಕಾರ್ಯಕ್ರಮ ನಿರೂಪಿಸಿದರು. ವೇದಿಕೆ ಅಧಿಕಾರಿ  ಕುಮಾರಸ್ವಾಮಿ ಹಾಜರಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments