ಮೈಸೂರು ದಸರಾ ಭರ್ಜರಿ ಸಿದ್ಧತೆ ..!!

Webdunia
ಸೋಮವಾರ, 12 ಸೆಪ್ಟಂಬರ್ 2022 (14:57 IST)
ನಾಡಹಬ್ಬ ಮೈಸೂರು ದಸರಾ 2022ಕ್ಕೆ ಕ್ಷಣಗಣನೆ ಆರಂಭವಾತ್ತಿದ್ದಂತೆ ಕರ್ನಾಟಕದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಗರಿಗೆದರಿವೆ. ಸೆಪ್ಟೆಂಬರ್ 26ರಂದು ಚಾಮುಂಡಿ ಬೆಟ್ಟದ ಮೇಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ.
 
ದ್ರೌಪದಿ ಮುರ್ಮು ದಸರಾ ಉದ್ಘಾಟನೆಯಲ್ಲಿ ಭಾಗವಹಿಸುವ ಮೊದಲ ರಾಷ್ಟ್ರಪತಿಯಾಗಲಿದ್ದಾರೆ. ಜೂನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ನಗರದಲ್ಲಿದ್ದನ್ನು ನಾವು ಸ್ಮರಿಸಬಹುದು.
 
ಮೈಸೂರು ದಸರಾದ 412 ನೇ ಆವೃತ್ತಿಯ ಅದ್ದೂರಿ ಆಚರಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಧಿಕಾರಿಗಳು ದಸರಾ ಉಪ ಸಮಿತಿಗಳ ಸದಸ್ಯರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ ಮತ್ತು ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯುತ್ತಿದ್ದಾರೆ.
 
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ದಸರಾ ಆಚರಣೆ ಸರಳವಾಗಿ ನಡೆದಿತ್ತು. ಈ ವರ್ಷ ಸಾಂಕ್ರಾಮಿಕ ರೋಗವು ನಿಯಂತ್ರಣದಲ್ಲಿರುವದರಿಂದ ಪ್ರವಾಸೋದ್ಯಮದ ಮಧ್ಯಸ್ಥಗಾರರ ಸಲಹೆಯಂತೆ ಸರ್ಕಾರವು ಅದ್ಧೂರಿ ದಸರಾ ಆಚರಿಸಲು ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments