Webdunia - Bharat's app for daily news and videos

Install App

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ

Webdunia
ಗುರುವಾರ, 18 ಅಕ್ಟೋಬರ್ 2018 (09:04 IST)
ಮೈಸೂರು: ನವರಾತ್ರಿಯ ಅಂಗವಾಗಿ ಆಯುಧ ಪೂಜೆ ಸಂಭ್ರಮ ರಾಜ್ಯಾದ್ಯಂತ ಕಳೆಗಟ್ಟಿದ್ದು, ಮೈಸೂರು ಅರಮನೆಯಲ್ಲೂ ಪೂಜೆ ನಡೆಸಲಾಗುತ್ತಿದೆ.

ಅರಮನೆಯ ಆಯುಧಗಳಾದ ಕತ್ತಿ, ಗುರಾಣಿ, ಖಡ್ಗಗಳನ್ನು ಕೋಡಿ ಸೋಮೇಶ್ವರ ದೇವಾಲಯದಲ್ಲಿಟ್ಟು ಪೂಜೆ ಮಾಡಲಾಗುತ್ತಿದೆ.

ರಾಜವಂಶಸ್ಥರಾದ ಶ್ರೀಕಂಠರಾಜೇ ಅರಸ್ ಮಹೇಂದ್ರ ರಾಜೇ ಅರಸ್ ಅವರಿಂದ ಪೂಜೆ ನಡೆಸಲಾಗುತ್ತಿದೆ. ದೇವಾಲಯದ ಪ್ರಾಂಗಣದಲ್ಲಿ ಆಯುಧಗಳನ್ನು ಇರಿಸಿ ಪೂಜೆ ಮಾಡಿದ ನಂತರ ಪಲ್ಲಕ್ಕಿಯಲ್ಲಿ ಇರಿಸಿ ಮೆರವಣಿಗೆ ಮಾಡಲಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments