Webdunia - Bharat's app for daily news and videos

Install App

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ

Webdunia
ಗುರುವಾರ, 18 ಅಕ್ಟೋಬರ್ 2018 (09:04 IST)
ಮೈಸೂರು: ನವರಾತ್ರಿಯ ಅಂಗವಾಗಿ ಆಯುಧ ಪೂಜೆ ಸಂಭ್ರಮ ರಾಜ್ಯಾದ್ಯಂತ ಕಳೆಗಟ್ಟಿದ್ದು, ಮೈಸೂರು ಅರಮನೆಯಲ್ಲೂ ಪೂಜೆ ನಡೆಸಲಾಗುತ್ತಿದೆ.

ಅರಮನೆಯ ಆಯುಧಗಳಾದ ಕತ್ತಿ, ಗುರಾಣಿ, ಖಡ್ಗಗಳನ್ನು ಕೋಡಿ ಸೋಮೇಶ್ವರ ದೇವಾಲಯದಲ್ಲಿಟ್ಟು ಪೂಜೆ ಮಾಡಲಾಗುತ್ತಿದೆ.

ರಾಜವಂಶಸ್ಥರಾದ ಶ್ರೀಕಂಠರಾಜೇ ಅರಸ್ ಮಹೇಂದ್ರ ರಾಜೇ ಅರಸ್ ಅವರಿಂದ ಪೂಜೆ ನಡೆಸಲಾಗುತ್ತಿದೆ. ದೇವಾಲಯದ ಪ್ರಾಂಗಣದಲ್ಲಿ ಆಯುಧಗಳನ್ನು ಇರಿಸಿ ಪೂಜೆ ಮಾಡಿದ ನಂತರ ಪಲ್ಲಕ್ಕಿಯಲ್ಲಿ ಇರಿಸಿ ಮೆರವಣಿಗೆ ಮಾಡಲಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments