Webdunia - Bharat's app for daily news and videos

Install App

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ

Webdunia
ಸೋಮವಾರ, 23 ಅಕ್ಟೋಬರ್ 2023 (11:26 IST)
Photo Courtesy: Twitter
ಮೈಸೂರು: ನಾಡಹಬ್ಬ ದಸರಾ ಮೈಸೂರು ಅರಮನೆಯಲ್ಲಿ ವಿಜೃಂಬಣೆಯಿಂದ ನಡೆಯುತ್ತಿದೆ. ಸಾಂಪ್ರದಾಯಿಕವಾಗಿ ಇಂದು ಆಯುಧ ಪೂಜೆ ನೆರವೇರಿದೆ.

ಇಂದೂ ಕೂಡಾ ನಸುಕಿನಿಂದಲೇ ಪೂಜಾ ಕಂಕರ್ಯಗಳು ಆರಂಭವಾಗಿದೆ. ಇಂದು ಅರಮನೆಯ ಶಸ್ತ್ರಾಸ್ತ್ರಗಳಿಗೆ ಆಯು ಧಪೂಜೆ ನೆರವೇರಿಸಲಾಗುತ್ತಿದೆ. ಅರಮನೆಯ ಆವರಣದಲ್ಲಿರುವ ಕೋಡಿ ಸೋಮೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿದೆ.

ಚಿನ್ನದ ಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿಯನ್ನು ಇರಿಸಿ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕಂಕರ್ಯಗಳನ್ನು ನೆರವೇರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments