Webdunia - Bharat's app for daily news and videos

Install App

ಮೈಸೂರು ದಸರಾ ಸುಧಾ ಮೂರ್ತಿಗೆ ಆಹ್ವಾನ

Webdunia
ಬುಧವಾರ, 3 ಅಕ್ಟೋಬರ್ 2018 (19:34 IST)
ಪ್ರಖ್ಯಾತ ಮೈಸೂರು ದಸರಾ ಹಬ್ಬದ ಉದ್ಘಾಟನೆಗಾಗಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ಸರಕಾರದ ಪರವಾಗಿ ಅಧಿಕೃತ ಆಹ್ವಾನ ನೀಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಚಿವ ಸಾ.ರಾ.ಮಹೇಶ್, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್, ಜಿಲ್ಲಾಧಿಕಾರಿ ಅಭಿರಾಮ್, ಜಿ. ಶಂಕರ್, ಮೈಸೂರು ಪೇಟ ತೊಡಿಸಿ ದಸರಾ ಮಹೋತ್ಸವ ಉದ್ಘಾಟಿಸುವಂತೆ ಅಧಿಕೃತ ಆಹ್ವಾನ ನೀಡಿದರು.

ತಮ್ಮ ಮೆಚ್ಚಿನ ಊರುಗಳಲ್ಲಿ ಮೈಸೂರು ಒಂದಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಅವಕಾಶ ನೀಡಿ ಆಹ್ವಾನ ನೀಡಿರುವುದು ಸಂತಸ ಕೊಟ್ಟಿದೆ ಎಂದು ಸುಧಾಮೂರ್ತಿ ಭಾವುಕರಾಗಿ ನುಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೀಕ್ರೆಟ್ ಹೊರಬೀಳುತ್ತಿದ್ದಂತೇ ಶಾಕಿಂಗ್ ಹೇಳಿಕೆ ಕೊಟ್ಟ ಪ್ರಿಯಾಂಕ್ ಖರ್ಗೆ

ವಾಲ್ಮೀಕಿ ಸಮಾಜದ ಬಗ್ಗೆ ಗೌರವವಿದ್ದರೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಕೊಡಲಿ: ಬಿ.ವೈ.ವಿಜಯೇಂದ್ರ

ಮನೆ ನೋಡಲು ದಂಪತಿ ಮೇಲೆ ದಾಳಿ ಮಾಡಿ ಯದ್ವಾ ತದ್ವಾ ಕಚ್ಚಿದ ಪಿಟ್ ಬುಲ್ ನಾಯಿ Video

ಫೋನ್ ನಂಬರ್ ಬೇಕಾ ನಿಂಗೆ… ಯುವಕನಿಗೆ ರಸ್ತೆಯಲ್ಲೇ ಚಪ್ಪಲಿ ಕಿತ್ತು ಹೋಗುವಂತೆ ಹೊಡೆದ ಯುವತಿ Video

ಚೇಷ್ಟೆ ಮಾಡಲು ಬಂದ ಕೋತಿ.. ಮೊಬೈಲ್ ನೋಡಿ ಫುಲ್ ಕಳೆದುಹೋಯ್ತು… ಫನ್ನಿ Video

ಮುಂದಿನ ಸುದ್ದಿ
Show comments