Webdunia - Bharat's app for daily news and videos

Install App

ಮೈಸೂರಿನಲ್ಲಿ ದಸರಾ ಸಂಭ್ರಮವಿದ್ದರೂ ರಾಜಮಾತೆ ಪ್ರಮೋದಾದೇವಿಗೆ ಬೇಸರ!

Webdunia
ಶುಕ್ರವಾರ, 19 ಅಕ್ಟೋಬರ್ 2018 (09:12 IST)
ಮೈಸೂರು: ಮೈಸೂರು ದಸರಾ ಸಂಭ್ರಮದ ನಡುವೆ ರಾಜವಂಶಸ್ಥೆ ಪ್ರಮೋದಾದೇವಿಗೆ ಆಘಾತಕಾರಿ ಸುದ್ದಿಯೊಂದು ಬಂದಿದೆ.

ಪ್ರಮೋದಾದೇವಿ ತಾಯಿ ಪುಟ್ಟ ಚಿನ್ನಮ್ಮಣಿ ಇಂದು ನಿಧನರಾಗಿದ್ದು, ಪ್ರಮೋದಾದೇವಿಗೆ ಮಾತೃವಿಯೋಗ ಎದುರಾಗಿದೆ. ಹೀಗಾಗಿ ಈ ಬಾರಿ ದಸರಾ ಸಂಭ್ರಮದಲ್ಲಿದ್ದ ರಾಜಮನೆತನಕ್ಕೆ ಆಘಾತಕಾರಿ ಸುದ್ದಿ ಸಿಕ್ಕಿದೆ. ಚಿನ್ನಮ್ಮಣಿ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಮೈಸೂರು ಅರಮನೆಯಲ್ಲಿ ವಿಧಿವಿಧಾನಗಳ ಪ್ರಕಾರ ದಸರಾ ಉತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂದು ಜಂಬೂ ಸವಾರಿಗೆ ಮುನ್ನ ಪಟ್ಟದ ಆನೆ, ಕುದುರೆ, ಹಸುಗಳಿಗೆ ಪೂಜೆ ನೆರವೇರಿಸಲಾಗುತ್ತಿದೆ. ರಾಜ ಯದುವೀರ್ ಒಡೆಯರ್ ನೇತೃತ್ವದಲ್ಲಿ ಪೂಜೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments