Webdunia - Bharat's app for daily news and videos

Install App

ದಸರಾ ಉತ್ಸವಕ್ಕೆ ಗಿರೀಶ್ ಕಾರ್ನಾಡ್; ಜೆಡಿಎಸ್ ವಿರೋಧ

Webdunia
ಶುಕ್ರವಾರ, 1 ಆಗಸ್ಟ್ 2014 (13:29 IST)
ದಸರಾ ಉತ್ಸವಕ್ಕೆ ಚಿತ್ರನಟ ಗಿರೀಶ್ ಕಾರ್ನಾಡ್ ಅವರ ಆಯ್ಕೆಯನ್ನು ಮೈಸೂರು ಜಿಲ್ಲೆಯ ಜೆಡಿಎಸ್ ಘಟಕ ವಿರೋಧ ವ್ಯಕ್ತಪಡಿಸಿದೆ.
 
ಕಾರ್ನಾಡ್‌ ನಾಸ್ತಿಕರಾಗಿದ್ದರಿಂದ ಅವರಿಗೆ ದೇವರ ಮೇಲೆ ಭಯ ಭಕ್ತಿ ಇಲ್ಲವಾದ್ದರಿಂದ ಅಂತಹ ವ್ಯಕ್ತಿಯಿಂದ ನಾಡದೇವಿಯ ಉದ್ಘಾಟನೆ ಸಮಾರಂಭಕ್ಕೆ ಆಯ್ಕೆ ಮಾಡಿರುವುದು ಸರಿಯಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ
 
ಮೈಸೂರು ದಸರಾ ಉದ್ಘಾಟಕರನ್ನು ಕೂಡಲೇ ಬದಲಿಸಿ ಆಸ್ತಿಕರಾದ ಮಹಾನ್ ಮುತ್ಸದ್ದಿಯನ್ನು ಆಯ್ಕೆ ಮಾಡಬೇಕು ಎಂದು ಸರಕಾರವನ್ನು ಒತ್ತಾಯಿಸಿದೆ.
 
ಗಿರೀಶ್ ಕಾರ್ನಾಡ್ ಅವರನ್ನು ಬದಲಿಸದಿದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮೈಸೂರು ಜೆಡಿಎಸ್ ಜಿಲ್ಲಾ ಘಟಕ ಸರಕಾರಕ್ಕೆ ಎಚ್ಚರಿಕೆ ನೀಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments