Webdunia - Bharat's app for daily news and videos

Install App

ಜನರ ಹೃದಯಗೆದ್ದ ಮೈಸೂರು ದಸರಾ

Webdunia
ಶುಕ್ರವಾರ, 19 ಅಕ್ಟೋಬರ್ 2018 (23:01 IST)
ಮೈಸೂರಿನ ಪ್ರಸಿದ್ಧ ಜಂಬೂಸವಾರಿ ಜನರ ಹೃದಯ ಗೆದ್ದಿತು. ಮೂಲೆಮೂಲೆಗಳಿಂದ ಆಗಮಿಸಿದ್ದ ಪ್ರವಾಸಿಗರು ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಜಮಾಯಿಸಿ ಮೆರವಣಿಗೆಯನ್ನು ಕಣ್ತುಂಬಿಕೊಂಡರು.

ವಿಶ್ವಪ್ರಸಿದ್ಧ ಜಂಬೂ ಸವಾರಿ ಆರಂಭಗೊಳ್ಳುತ್ತಿದ್ದಂತೆ ಲಕ್ಷಾಂತರ ಜನಸ್ತೋಮ ಜೈಕಾರ ಕೂಗಿದರು. ದಸರಾ ಗತವೈಭವ ಕಂಡು ಮೂಕವಿಸ್ಮಿತರಾದರು. ಜಂಬೂ ಸವಾರಿಯನ್ನು ಕಂಡುಧನ್ಯತಾ ಭಾವ ಮೆರೆದರು.

ಅರ್ಜುನ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದಂತೆ ಗಜಪಡೆ ಹಿಂಬಾಲಿಸಿದವು. ಜಂಬೂಸವಾರಿ ಮಾರ್ಗದಲ್ಲಿ ಬಿಗಿಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮೈಸೂರು ಅರಮನೆಯಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments