Select Your Language

Notifications

webdunia
webdunia
webdunia
webdunia

ಮೈಸೂರು ದಸರಾ ಜಂಬೂ ಸವಾರಿ ವೇಳೆ ಉಗ್ರರ ದಾಳಿ ಶಂಕೆ; ಈ ಬಗ್ಗೆ ಸಚಿವ ವಿ. ಸೋಮಣ್ಣ ಹೇಳಿದ್ದೇನು?

ಮೈಸೂರು ದಸರಾ ಜಂಬೂ ಸವಾರಿ ವೇಳೆ ಉಗ್ರರ ದಾಳಿ ಶಂಕೆ; ಈ ಬಗ್ಗೆ ಸಚಿವ ವಿ. ಸೋಮಣ್ಣ ಹೇಳಿದ್ದೇನು?
ಮೈಸೂರು , ಭಾನುವಾರ, 6 ಅಕ್ಟೋಬರ್ 2019 (10:46 IST)
ಮೈಸೂರು : ಮೈಸೂರು ದಸರಾ ಜಂಬೂ ಸವಾರಿ ವೇಳೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂಬ ಸುದ್ದಿ ಕುರಿತು ಇದೀಗ ಉಸ್ತುವಾರಿ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವಕ್ಕೆ ಯಾವುದೇ ಉಗ್ರರ ಆತಂಕ ಇಲ್ಲ, ತಾಯಿ ಚಾಮುಂಡೇಶ್ವರಿ ಸುಮ್ಮನೆ ಕುಳಿತಿಲ್ಲ, ಅವಳ ರಕ್ಷಣೆ ನಮಗಿದೆ. ಜನರನ್ನು ಭಯಭೀತಿಗೊಳಿಸಲು ಇಂತಹ ಷಡ್ಯಂತ್ರಗಳು ನಡೆಯುತ್ತವೆ. ಎಂದು ಸ್ಪಷ್ಟನೆ ನೀಡಿದ್ದಾರೆ.


ಯಾವುದೇ ಅಹಿತಕರ ಘಟನೆ ನಡೆಯದಂತೆ ಸರ್ಕಾರ ನೋಡಿಕೊಳ್ಳುತ್ತೆ. ನಗರ ಪೊಲೀಸರಿಗೆ ಎಲ್ಲಾ ಬೆಳವಣಿಗೆಗಳ ಮಾಹಿತಿ ಇದೆ, ಹೆಚ್ಚಿನ ಭಧ್ರತೆ ಅವಶ್ಯಕತೆ ಇಲ್ಲ, ಗುಪ್ತಚರ ಇಲಾಖೆ ತನ್ನ ಕೆಲಸ ಮಾಡ್ತಿದೆ ಎಂದು ಅವರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದಸರಾ, ದೀಪಾವಳಿಗೆ ಜಿಯೋ ಕಡೆಯಿಂದ ಬಂಪರ್ ಆಫರ್