Webdunia - Bharat's app for daily news and videos

Install App

ಮೈಸೂರು ದಸರಾ ಜಂಬೂ ಸವಾರಿ ವೇಳೆ ಉಗ್ರರ ದಾಳಿ ಶಂಕೆ; ಈ ಬಗ್ಗೆ ಸಚಿವ ವಿ. ಸೋಮಣ್ಣ ಹೇಳಿದ್ದೇನು?

Webdunia
ಭಾನುವಾರ, 6 ಅಕ್ಟೋಬರ್ 2019 (10:46 IST)
ಮೈಸೂರು : ಮೈಸೂರು ದಸರಾ ಜಂಬೂ ಸವಾರಿ ವೇಳೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂಬ ಸುದ್ದಿ ಕುರಿತು ಇದೀಗ ಉಸ್ತುವಾರಿ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವಕ್ಕೆ ಯಾವುದೇ ಉಗ್ರರ ಆತಂಕ ಇಲ್ಲ, ತಾಯಿ ಚಾಮುಂಡೇಶ್ವರಿ ಸುಮ್ಮನೆ ಕುಳಿತಿಲ್ಲ, ಅವಳ ರಕ್ಷಣೆ ನಮಗಿದೆ. ಜನರನ್ನು ಭಯಭೀತಿಗೊಳಿಸಲು ಇಂತಹ ಷಡ್ಯಂತ್ರಗಳು ನಡೆಯುತ್ತವೆ. ಎಂದು ಸ್ಪಷ್ಟನೆ ನೀಡಿದ್ದಾರೆ.


ಯಾವುದೇ ಅಹಿತಕರ ಘಟನೆ ನಡೆಯದಂತೆ ಸರ್ಕಾರ ನೋಡಿಕೊಳ್ಳುತ್ತೆ. ನಗರ ಪೊಲೀಸರಿಗೆ ಎಲ್ಲಾ ಬೆಳವಣಿಗೆಗಳ ಮಾಹಿತಿ ಇದೆ, ಹೆಚ್ಚಿನ ಭಧ್ರತೆ ಅವಶ್ಯಕತೆ ಇಲ್ಲ, ಗುಪ್ತಚರ ಇಲಾಖೆ ತನ್ನ ಕೆಲಸ ಮಾಡ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments