ಮೈಸೂರು ಜಿ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ. ಈ ಬಗ್ಗೆ ಸಚಿವ ಸಾ.ರಾ.ಮಹೇಶ್ ಹೇಳಿದ್ದೇನು?

Webdunia
ಶುಕ್ರವಾರ, 22 ಫೆಬ್ರವರಿ 2019 (11:00 IST)
ಮೈಸೂರು : ನಾಳೆ ಮೈಸೂರು ಜಿ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನಲೆಯಲ್ಲಿ ಮತ್ತೆ ಹಳೆ ಮೈತ್ರಿ ಮುಂದುವರಿಸಲು ಜೆಡಿಎಸ್ ಬಿಜೆಪಿ ನಿರ್ಧಾರ ಮಾಡಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರು, ಬಿಜೆಪಿಯವರಿಗೆ ಈ ಮೊದಲೇ ಮಾತು ಕೊಟ್ಟಿದ್ದೇವೆ. ಹಾಗಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮುಂದುವರಿಸಿದ್ದೇವೆ’ ಎಂದು ಹೇಳಿದ್ದಾರೆ.


‘ಈ ಬಗ್ಗೆ ನಾವು ಕಾಂಗ್ರೆಸ್ ನಾಯಕರ ಜತೆ ಮಾತಾಡಿದ್ದೇವೆ. ದಿನೇಶ್ ಗುಂಡೂರಾವ್ ಜತೆಯೂ ಚರ್ಚಿಸಲಾಗಿದೆ. ಅಧ್ಯಕ್ಷ, ಉಪಾಧ್ಯಕ್ಷರು ಯಾರೆಂದು ನಿರ್ಣಯವೂ ಆಗಿದೆ. ಈ ಸಂದರ್ಭದಲ್ಲಿ ಬದಲಾವಣೆ ಅಗತ್ಯವಿಲ್ಲ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ದೀಪಾವಳಿ ಸಂದರ್ಭದಲ್ಲಿ ಅವಘಡ: ಕೊಬ್ಬರಿ ಹೋರಿ ಸ್ಪರ್ಧೆಯ ಹೋರಿ ತಿವಿದು ಮೂವರು ಸಾವು

ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

ಮುಂದಿನ ಸುದ್ದಿ
Show comments