Webdunia - Bharat's app for daily news and videos

Install App

ಮೈಸೂರು-ಕೊಡಗು ಕ್ಷೇತ್ರ ಕೈ ತೆಕ್ಕೆಗೆ?

Webdunia
ಸೋಮವಾರ, 11 ಮಾರ್ಚ್ 2019 (14:58 IST)
ಗರಿಗೇದರಿದ ಲೋಕಸಭಾ ಚುನಾವಣೆ ಕಣದಲ್ಲಿ ದಿನಕ್ಕೊಂದು ಕುತೂಹಲದ ವಿಷಯ ಹೊರಬೀಳುತ್ತಿದೆ.

ಕಾಂಗ್ರೆಸ್ ತೆಕ್ಕೆಗೆ ಮೈಸೂರು ಕೊಡಗು ಕ್ಷೇತ್ರ  ಬೀಳುವ ಸಾಧ್ಯತೆ ದಟ್ಟವಾಗತೊಡಗಿದೆ. ಟಿಕೆ‌ಟ್ ಹಂಚಿಕೆಗಾಗಿ ದೆಹಲಿಯಲ್ಲಿ‌ ನಡೆಯುತ್ತಿರುವ ಸಭೆಯಲ್ಲಿ ಈ ವಿಷಯ ಚರ್ಚೆ ಆಗುತ್ತಿದೆ.

ಮೈಸೂರು ಕೊಡಗು ಕ್ಷೇತ್ರಕ್ಕಾಗಿ ತೀವ್ರ ಒತ್ತಡ ಹಾಕುತ್ತಿರುವ ಸೂರಜ್ ಹೆಗ್ಡೆ ಟಿಕೆಟ್ ಗಾಗಿ ಪೈಪೋಟಿ ನಡೆಸುತ್ತಿದ್ದಾರೆ.

ಸೂರಜ್ ಹೆಗ್ಡೆ, ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗರಾಗಿದ್ದಾರೆ. ದೆಹಲಿಯಲ್ಲೆ ಬೀಡುಬಿಟ್ಟ ಸೂರಜ್ ಹೆಗ್ಡೆ ಹಾಗೂ ಕಾಂಗ್ರೆಸ್ ಮುಖಂಡರ ನಡೆ ಕುತೂಹಲ ಕೆರಳಿಸಿದೆ. ಮೂಲ‌ ಕಾಂಗ್ರೆಸಿಗರಿಗೆ ಟಿಕೆಟ್ ನೀಡಲು ಒತ್ತಾಯ ಮಾಡಲಾಗುತ್ತಿದೆ. ತೀವ್ರ ಕುತೂಹಲ‌ ಕೆರಳಿಸಿದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕ್ರಮ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments